ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ: ಸಮಯ ಬಂದಾಗ ಹೆಸರೇಳುತ್ತೇನೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ:  ದಿನೇ ದಿನೇ ಬಿಜೆಪಿ ಅದೋಗತಿಗೆ ತಲುಪುತ್ತಿದ್ದು, ಬಿಜೆಪಿಯಿಂದ 10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್,  ಬಿಜೆಪಿ ಕೆಲ ನಾಯಕರು ಕಾಂಗ್ರೆಸ್ ಸೇರ್ತಾರೆ. ಕಾಂಗ್ರೆಸ್ ಗೆ 10 ರಿಂದ 30 ಜನ ಬರಬಹುದು. ಆದರೆ ಯಾರ ಹೆಸರು ಹೇಳೋಕೆ ಆಗಲ್ಲ.  ಬಿಜೆಪಿಯ ಹಲವಾರು ನಾಯಕರು ಕರೆ ಮಾಡುತ್ತಿದ್ದಾರೆ. ತಳ ಮಟ್ಟದ ಕಾರ್ಯಕರ್ತರು ಕರೆ ಮಾಡುತ್ತಿದ್ದಾರೆ. ಕಾಂಗ್ರೆಸ್ ಗೆ  ಬರೋರ ಹೆಸರು ಹೇಳಿದ್ರೆ ಅವರಿಗೆ ತೊಂದರೆಯಾಗುತ್ತೆ. ಸಮಯ ಬಂದಾಗ ಹೇಳುತ್ತೇನೆ ಎಂದರು.

Related posts

ವಲಯ ಮಟ್ಟದ ಅಥ್ಲೆಟಿಕ್ಸ್  ಕ್ರೀಡಾಕೂಟಕ್ಕೆ ಚಾಲನೆ.

ಗ್ರಾಹಕರಿಗೆ ಮತ್ತೆ ಬೆಲೆ ಏರಿಕೆ ಶಾಕ್ : ಟೊಮ್ಯಾಟೊ ಆಯ್ತು ಈಗ ಬೇಳೆಕಾಳುಗಳ ದರ ಹೆಚ್ಚಳ..

ಶಿವಮೊಗ್ಗ ಈದ್ ಮಿಲಾದ್  ಘಟನೆಯಲ್ಲಿ ಯಾರೇ ಭಾಗಿಯಾಗಿದ್ದರೂ ಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಮಧು ಬಂಗಾರಪ್ಪ.