ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ಶಕ್ತಿ ಯೋಜನೆಯಡಿ: 46 ಕೋಟಿ ಜನ ಪ್ರಯಾಣ- ಸಾರಿಗೆ ಸಚಿವ ರಾಮಲಿಂಗರೆಡ್ಡಿ

ಬಾಗಲಕೋಟೆ: ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದಾರೆ. ಒಂದು ಸಾವಿರ ಕೋಟಿ ರೂ. ಟಿಕೆಟ್ ದುಡ್ಡು ಆಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾಹಿತಿ ನೀಡಿದರು.

ಬಾಗಲಕೋಟೆಯಲ್ಲಿ ಇಂದು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ನಾವು ಅಧಿಕಾರಕ್ಕೆ ಬಂದ ಮೇಲೆ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳಲ್ಲಿ ನಾಲ್ಕು ಜಾರಿ ಮಾಡಿದ್ದೇವೆ. ಶಕ್ತಿ ಯೋಜನೆ ಅಡಿಯಲ್ಲಿ 46 ಕೋಟಿ ಜನ ಮಹಿಳೆಯರು ಪ್ರಯಾಣಿಸಿದ್ದಾರೆ. ಆರಂಭದಲ್ಲಿ ಹೆಚ್ಚು ಮಹಿಳೆಯರೇ ಪ್ರಯಾಣ ಮಾಡಿದ್ದರಿಂದ ಸ್ವಲ್ಪ ಸಮಸ್ಯೆ ಆಗಿತ್ತು. ಬಳಿಕ ಅಧಿಕಾರಿಗಳು ಹೆಚ್ಚಿನ ಶೆಡ್ಯೂಲ್ ಮಾಡಿ ಸಾಕಷ್ಟು ಸುಧಾರಣೆ ಆಗಿದೆ.

ರಾಜ್ಯದಲ್ಲಿ ನಾಲ್ಕು ವಿಭಾಗಗಳು  ಸೇರಿ ಪ್ರತಿದಿನ 1.54 ಲಕ್ಷ ಟ್ರಿಪ್ ಇರುತ್ತೆ. ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿಯಾಗಿದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

Related posts

ಏಳೇಂಟು ತಿಂಗಳು ಕಾಯಿರಿ:  ಕಾಂಗ್ರೆಸ್ ಸರ್ಕಾರ ಬೀಳುತ್ತೆ-ಕಾರ್ಯಕರ್ತರಿಗೆ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕರೆ.

ಶ್ರೀ ಚೌಡೇಶ್ವರಿ ದೇವಿಗೆ ಸರಸ್ವತೀ ಅಲಂಕಾರ.

ಅನುದಾನ ಹಿಂಪಡೆದಿದ್ದು ಮೇಲ್ನೋಟಕ್ಕೆ ದ್ವೇಷದ ರಾಜಕಾರಣ-ಮಾಜಿ ಸಿಎಂ ಬಿಎಸ್ ವೈ ಟೀಕೆ.