ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಪಿಹೆಚ್‍ಡಿ ಪಡೆದ ಆರ್.ಎಸ್.ವರುಣ್‍ಕುಮಾರ್ ಗೌರವ ಸನ್ಮಾನ.

ಶಿವಮೊಗ್ಗ: ಗಣಿತಶಾಸ್ತ್ರದಲ್ಲಿ ಪಿಹೆಚ್‍ಡಿ ಪಡೆದ ಆರ್.ಎಸ್.ವರುಣ್‍ಕುಮಾರ್ ಅವರನ್ನು ಸಿಟಿ ಕೋ -ಆಪರೇಟಿವ್ ಬ್ಯಾಂಕ್ ವತಿಯಿಂದ ಇಂದು ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಗೌರವಿಸಲಾಯಿತು.
ವರುಣ್‍ಕುಮಾರ್ ಹಿರಿಯ ಪತ್ರಕರ್ತ ಟೆಲೆಕ್ಸ್ ಎನ್.ರವಿಕುಮಾರ್, ಶಶಿಕಲಾ ಅವರ ಪುತ್ರ. ಈ ಸಂದರ್ಭದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಎಂ.ಕೆ.ಸುರೇಶ್‍ಕುಮಾರ್, ಪದಾಧಿಕಾರಿಗಳಾದ ಕೆ. ರಂಗನಾಥ್, ರಾಜು, ರುಕ್ಮಿಣಿ ವೇದವ್ಯಾಸ್, ರಘುಸಿಂಗ್ ಮತ್ತಿತರರಿದ್ದಾರೆ.

Related posts

ರಾಗಿಗುಡ್ಡ ಘಟನೆ: ಪ್ರಚೋದನಾಕಾರಿ ಹೇಳಿಕೆಗಳಿಗೆ ಕಿವಿಗೊಡದೇ ಶಾಂತಿ ಕಾಪಾಡಬೇಕು-ಆಮ್ ಆದ್ಮಿ ಪಾರ್ಟಿ ಮನವಿ.

ಭಾರಿ ಮಳೆಗೆ ಬೆಂಗಳೂರು ತತ್ತರ: ತಡರಾತ್ರಿ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಪರಿಶೀಲನೆ.

ಚಂದ್ರಯಾನ- 3: ತನ್ನ ಕಾರ್ಯಯೋಜನೆ ಪೂರ್ಣಗೊಳಿಸಿದ ರೋವರ್