ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕಾಗೋಡು ತಿಮ್ಮಪ್ಪನವರಿಗೆ ದೇವರಾಜ ಅರಸು ಪ್ರಶಸ್ತಿ: ಸಿಹಿ ಹಂಚಿ ಸಂಭ್ರಮ.

ಶಿವಮೊಗ್ಗ: 2022-23ನೇ ಸಾಲಿನ ದೇವರಾಜ ಅರಸು ಪ್ರಶಸ್ತಿಯನ್ನು ಹಿರಿಯ ಸಮಾಜವಾದಿ ಮುಖಂಡರಾದ ಕಾಗೋಡು ತಿಮ್ಮಪ್ಪನವರಿಗೆ ನೀಡಲು ನಿರ್ಧರಿಸಿರುವ ಸರ್ಕಾರ ತೀರ್ಮಾನ ಸ್ವಾಗತಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಟ್ರಸ್ಟ್‍ ನ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿಗಳ ಎದುರು ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಟ್ರಸ್ಟ್‍ನ ವ್ಯವಸ್ಥಪಕ ಟ್ರಸ್ಟಿ ಕಲ್ಲೂರು ಮೇಘರಾಜ್, ಎಸ್.ವಿ. ರಾಜಮ್ಮ, ಹೆಚ್.ಎಂ. ಸಂಗಯ್ಯ, ಡಾ. ಕಲ್ಪನಾ, ಶಿವಣ್ಣ, ಪಿ.ಡಿ. ಮಂಜಪ್ಪ, ಹೆಚ್.ಎಸ್. ಪ್ರಸನ್ನಕುಮಾರ್, ಮಂಜುನಾಥ್, ಶಂಕ್ರಾ ನಾಯ್ಕ, ನರಸಿಂಹ ಮೂರ್ತಿ, ಜಿ.ವಿ. ಮಂಜುಳಾ ಇದ್ದರು.

Related posts

ಸರ್ಕಾರದ ಹಿಂದೂ ವಿರೋಧಿ ಧೋರಣೆ ಖಂಡಿಸಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನಾ ಸಭೆ: ಹಲವು ನಾಯಕರು ಭಾಗಿ.

ಕಾವೇರಿ ನೀರು ವಿವಾದ:  ರಾಜಕೀಯ ಮರೆತು ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧಾರ-ಡಿಸಿಎಂ ಡಿ.ಕೆ ಶಿವಕುಮಾರ್.

ಚಂದ್ರಯಾನ ಯಶಸ್ವಿಯಾಗಲು ಶಿವಮೊಗ್ಗ ಯೋಗಪಟುಗಳ ಶುಭಹಾರೈಕೆ