ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ  ಸರ್ಕಾರದ ನಡೆಗೆ ಮಾಜಿ ಸಚಿವ ಸಿಟಿ ರವಿ ಖಂಡನೆ.

ಮಂಡ್ಯ,:   ರಾಜ್ಯದಲ್ಲಿ ಉತ್ತಮ ಮಳೆಯಾಗದಿದ್ದರೂ, ಕೆ.ಆರ್ ಎಸ್ ಡ್ಯಾಂ ಭರ್ತಿಯಾಗದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನ ಮಾಜಿ ಸಚಿವ ಸಿ.ಟಿ ರವಿ ಖಂಡಿಸಿದ್ದಾರೆ.

ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಸಿ.ಟಿ ರವಿ, ಕಾವೇರಿ ನದಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ.  ನಮ್ಮ ಭಾಗದ ರೈತರಿಗೆ ನೀರು ಬಿಡುವುದನ್ನ ಬಿಟ್ಟು ತಮಿಳುನಾಡಿಗೆ ನೀರು ಬಿಡುತ್ತಿದೆ. ಇದನ್ನ ನಾವು ಖಂಡಿಸುತ್ತೇವೆ.

ಮಂಡ್ಯ ಪಾಲಿಗೆ ಈ ಸರ್ಕಾರದ ನಡೆ ಮಾರಕವಾಗಿದೆ. ಉತ್ತಮ ಮಳೆ ಬಂದು ಡ್ಯಾಂಗಳು ಭರ್ತಿಯಾಗಿದ್ದರೇ ನೀರು ಬಿಡಲಿ.  ಆದರೆ ನಮಗೆ ಸಂಕಷ್ಟದ ಇದ್ದಾಗ ನೀರು ಬಿಡುಗಡೆ ಹೇಗೆ ಸಾಧ್ಯ ಎಂದು ಸಿಟಿ ರವಿ ಪ್ರಶ್ನಿಸಿದರು.

Related posts

ಫ್ರೆಂಡ್ಸ್’ ಖ್ಯಾತಿಯ ನಟ ಮ್ಯಾಥ್ಯೂ ಪೆರ್ರಿ ಇನ್ನಿಲ್ಲ…

ಮಕ್ಕಳ ದಸರಾ ಸಮಿತಿ ವತಿಯಿಂದ ವಿವಿಧ ಸ್ಪರ್ಧೆ, ಕ್ರೀಡಾ ಸ್ಪರ್ಧೇ ಆಯೋಜನೆ-ರೇಖಾ ರಂಗನಾಥ್

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ