ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಜೆಡಿಎಸ್​ ಶಾಸಕರಿಗೆ  ಶಾಕ್ ಕೊಟ್ಟ ರಾಜ್ಯ ಸರ್ಕಾರ

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಜೆಡಿಎಸ್ ಶಾಸಕರಿಗೆ ಶಾಕ್ ನೀಡಿದ್ದು, ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಶಿಫ್ಟ್​​​ ಮಾಡಿದೆ.

ಜೆಡಿಎಸ್​ ಶಾಸಕರ ಕ್ಷೇತ್ರಕ್ಕೆ ಮಂಜೂರಾಗಿದ್ದ ಮನೆಗಳನ್ನು ಕಾಂಗ್ರೆಸ್​​ ಶಾಸಕರ ಕ್ಷೇತ್ರಗಳಿಗೆ  ಶಿಫ್ಟ್ ಮಾಡಿದೆ ಎನ್ನಲಾಗಿದೆ. ತುರುವೇಕೆರೆಗೆ ಮಂಜೂರು ಆಗಿದ್ದ 3,375 ಮನೆಗಳನ್ನು ಕುಣಿಗಲ್ ​ಗೆ ಶಿಫ್ಟ್​ ಮಾಡಿದೆ. ಈ ಹಿನ್ನೆಲೆ ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್​ ವಿರುದ್ಧ ಶಾಸಕ ಎಂ.ಟಿ.ಕೃಷ್ಣಪ್ಪ ಆಕ್ರೋಶ ಹೊರ ಹಾಕಿದ್ದಾರೆ.

Related posts

ಕೇಂದ್ರ ಸರ್ಕಾರದ ನಿಲುವನ್ನು ಏಕೆ ಖಂಡಿಸಿಲ್ಲ: ಉಚಿತ ಕೊಡುಗೆ ಟೀಕಿಸಿದ ನಾರಾಯಣಮೂರ್ತಿ ವಿರುದ್ದ ಸಚಿವ ಹೆಚ್.ಸಿ ಮಹದೇವಪ್ಪ ವಾಗ್ದಾಳಿ 

ಶಿಕಾರಿಪುರ ಉಳ್ಳಿ ಫೌಂಡೇಶನ್ ವತಿಯಿಂದ ವಿಧಾನ ಪರಿಷತ್ ಸದಸ್ಯ  ಮಂಜುನಾಥ್ ಅವರ  ಹುಟ್ಟು_ಹಬ್ಬ ಆಚರಣೆ.

ಕೆಳ ಹಾಗೂ ಶೋಷಿತ ಸಮುದಾಯಗಳಿಗಾಗಿ ಕಾಂತರಾಜ್ ವರದಿ ಜಾರಿಗೆ ಬರಬೇಕಾಗಿದೆ-ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್