ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಎಲ್  ಸಂತೋಷ್ ಪರ ಒಂದು ಗ್ಯಾಂಗ್ ಇದೆ: ಬಿಜೆಪಿ ಸೋಲಿಗೆ ಬಿಎಸ್ ವೈ  ಶಾಪವೇ ಕಾರಣ- ಎಂ.ಪಿ ರೇಣುಕಾಚಾರ್ಯ.

ಬೆಂಗಳೂರು:  ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಮಾಜಿ ಶಾಸಕ, ಬಿಜೆಪಿ ಮುಖಂಡ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಿನ್ನೆ ಸಭೆ ಮಾಡಿದವರು ಬಿಜೆಪಿ ಕಟ್ಟಿ ಬೆಳೆಸಿದವರಲ್ಲ. ಬಿಜೆಪಿಯಲ್ಲಿ ಲಿಂಗಾಯತರನ್ನೆಲ್ಲಾ ಮುಗಿಸಿದ್ರು. ಪಕ್ಷ  ಕೈಯಲ್ಲಿರಬೇಕೆಂದು ಬಿಎಸ್ ಯಡಿಯೂರಪ್ಪರನ್ನ ಸೈಡ್ ಲೈನ್ ಮಾಡಿದರು. ಬಿಎಲ್ ಸಂತೋಷ್ ಗೆ ತಾನು ಸಿಎಂ ಆಗಬೇಕು ಅಂತಾ ಇದೆ.  ಅವರು ಇಡೀ ಪಕ್ಷವನ್ನ ಕಂಟ್ರೋಲ್ ಮಾಡುತ್ತಿದ್ದಾರೆ.  ಬಿಎಲ್  ಸಂತೋಷ್ ಪರವಾಗಿ ಒಂದು ಗ್ಯಾಂಗ್ ಇದೆ  ಎಂದು ಕಿಡಿಕಾರಿದರು.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಬಿಎಸ್ ವೈ   ಶಾಪವೇ ಕಾರಣ ಎಂದು ರೇಣುಕಾಚಾರ್ಯ ಅಸಮಾಧಾನ ವ್ಯಕ್ತಪಡಿಸಿದರು.

Related posts

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಿಡುಗಡೆ

ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ರಾಜ್ಯದ 28 ಕ್ಷೇತ್ರಗಳಿಗೆ ಸಚಿವರನ್ನ ‘ವೀಕ್ಷಕ’ರಾಗಿ ನೇಮಿಸಿದ ಕಾಂಗ್ರೆಸ್: ದಕ್ಷಿಣ ಕನ್ನಡಕ್ಕೆ ಮಧು ಬಂಗಾರಪ್ಪ ನೇಮಕ.

ಕೆಇಎ ಪರೀಕ್ಷೆ ಅಕ್ರಮ ಕೇಸ್ :  ಕಿಂಗ್ ಪಿನ್ ಆರ್.ಡಿ ಪಾಟೀಲ್ ಅರೆಸ್ಟ್