ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ- ಶಾಸಕ ಅರಗ ಜ್ಞಾನೇಂದ್ರ.

ಶಿವಮೊಗ್ಗ: ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ  ಎಂದು ಮಾಜಿ ಗೃಹಸಚಿವ ಅರಗ ಜ್ಞಾನೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಅರಗ ಜ್ಞಾನೇಂದ್ರ, ಇಂಡಿಯಾ ಹೆಸರಿಗೆ ತುಂಬಾ ಹಿನ್ನೆಲೆ ಇಲ್ಲ. ಬ್ರಿಟಿಷರಿಗೆ ಭಾರತ ಅಂತಾ ಉಚ್ಚಾರಣೆ ಕಷ್ಟ ಆಗುತ್ತಿತ್ತು. ಅದಕ್ಕಾಗಿ ಬ್ರಿಟಿಷರು ಇಂಡಿಯಾ ಪದ ಬಳಕೆ ಮಾಡಿದ್ದರು. ಇಂಡಿಯಾ ಶಬ್ದಕ್ಕೆ ಅಂತಹ ಮಹತ್ವ ಇಲ್ಲ. ಬ್ರಿಟಿಷರು, ಮೊಘಲರ ಕಾಲದಲ್ಲಿ ಆದ ಪರಿವರ್ತನೆ ಬಗ್ಗೆ ಚರ್ಚೆ ಆಗುತ್ತಿದೆ. ದೇಶದ ಹೆಸರು ಭಾರತ ಎನ್ನುವುದು ಸರಿಯಾದ ನಿರ್ಧಾರ ಎಂದರು.

ಯಾರೂ ಕೂಡ ಇಂಡಿಯಾ ಮಾತಾ ಕೀ ಜೈ ಎನ್ನುವುದಿಲ್ಲ. ನಾವೆಲ್ಲ ಭಾರತ ಮಾತಾ ಕೀ ಜೈ ಎನ್ನುತ್ತೇವೆ ಎಂದು ಅರಗ ಜ್ಞಾನೇಂದ್ರ ತಿಳಿಸಿದರು.

Related posts

ಆಡಳಿತ ಜನಸ್ನೇಹಿಯಾಗಿರಬೇಕೆಂಬ ದೃಷ್ಟಿಯಿಂದ ಜನತಾ ದರ್ಶನ-ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ

ಚಂದ್ರಯಾನ-3 ಬಗ್ಗೆ ವ್ಯಂಗ್ಯ: ಬಹುಭಾಷಾ ನಟ ಪ್ರಕಾಶ್ ರೈ ವಿರುದ್ಧ ಪ್ರಕರಣ ದಾಖಲು.

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರನ್ನ ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ.