ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಶ್ರೀ ಕೃಷ್ಣ ಜನ್ಮಾಷ್ಟಮಿ: ಕೃಷ್ಣನ ವೇಷ ಧರಿಸಿ ಮಿಂಚಿದ ಪುಟಾಣಿ ಮಕ್ಕಳು

ಶಿವಮೊಗ್ಗ:  ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿವಮೊಗ್ಗ ನಗರದ ಗೋಪಾಳದ ಶ್ರೀ ರಾಮಕೃಷ್ಣ ಮಕ್ಕಳ ತೋಟದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು .

ಸುಮಾರು 230 ಮಕ್ಕಳು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು .ಭಾಗವಹಿಸಿದ ಮಕ್ಕಳಿಗೂ ಪೋಷಕರಿಗೂ ಶಿಕ್ಷಕರಿಗೂ ಹಾಗೂ ಸ್ಪರ್ಧೆಯಲ್ಲಿ ಗೆದ್ದಂತ ಮಕ್ಕಳಿಗೂ ಆಡಳಿತ ಮಂಡಳಿಯ ಪರವಾಗಿ ಕಾರ್ಯದರ್ಶಿ  ಶೋಭಾ ವೆಂಕಟರಮಣ ಮತ್ತು ಸಂಸ್ಥೆಯ ಅಧ್ಯಕ್ಷರಾದ  ಡಾ! ಡಿ ಆರ್ ನಾಗೇಶ್ ರವರು ಅಭಿನಂದಿಸಿದ್ದಾರೆ.

Related posts

ಕಾವೇರಿ ನದಿ ವಿಚಾರವಾಗಿ ನನ್ನ ಸಲಹೆ ಸಹಕಾರ ಇರುತ್ತೆ- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ನುಡಿ

ಜನತಾದರ್ಶನ:  ಬಿವೈ ವಿಜಯೇಂದ್ರ ಮತ್ತು ಪ್ರೀತಂಗೌಡ ವಿರುದ್ದ ಸಿಎಂ ಸಿದ್ದರಾಮಯ್ಯಗೆ ದೂರು.

ಮ್ಮ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ: ಬಿಎಸ್ ವೈ ವಿರುದ್ಧ ವೈ.ಬಿ. ಚಂದ್ರಕಾಂತ್ ಕಿಡಿ