ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮಹಿಳೆಯರಿಗೆ ಶಾಕ್: ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ತಾತ್ಕಾಲಿಕ  ಬ್ರೇಕ್

ಬೆಂಗಳೂರು:  ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ನಡೆಯುತ್ತಿರುವ ವೇಳೆ ಹಣ ಜಮಾವಣೆ ಮಾಡಲು ಗೊಂದಲ ಉಂಟಾಗಬಹುದು ಎಂದು ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಫಲಾನುಭವಿಗಳಿಗೆ ಹಣ ಜಮಾವಣೆ ಮುಗಿದ ಬಳಿಕ ಮತ್ತೆ ನೋಂದಣಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Related posts

ಏಕದಿನ ವಿಶ್ವಕಪ್ ಗೆ  ಟೀಂ ಇಂಡಿಯಾ ಪ್ರಕಟ:  ಏಕೈಕ ಕನ್ನಡಿಗನಿಗೆ ಸ್ಥಾನ.

ಪುಣ್ಯಭೂಮಿ ಭಾರತದಲ್ಲಿ ಜನಿಸಿದ ನಾವೇ ಧನ್ಯರು-ಡಾ. ಧನಂಜಯ್ ಸರ್ಜಿ

ಮಹಿಳೆಯರಿಗೆ ಗುಡ್ ನ್ಯೂಸ್: ಉದ್ಯೋಗದಲ್ಲಿ ಶೇ 35ರಷ್ಟು ಮೀಸಲಾತಿ.