ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮೆಡಿಕಲ್ ಕಾಲೇಜು ಸ್ಥಳಾಂತರ ಹಿನ್ನೆಲೆ: ರಾಮನಗರ ಬಂದ್ : ರೈತರು, ವ್ಯಾಪಾರಸ್ಥರಿಂದ ಬೆಂಬಲ.

ರಾಮನಗರ:  ರಾಜೀವ್ ಗಾಂಧಿ ಮೆಡಿಕಲ್ ಕಾಲೇಜು ಕನಕಪುರಕ್ಕೆ ಶಿಫ್ಟ್ ಆದ ಹಿನ್ನೆಲೆಯಲ್ಲಿ  ರಾಮನಗರ ಬಂದ್ ಗೆ ಕರೆ ನೀಡಲಾಗಿದೆ.

ವಿವಿಧ ಸಂಘಟನೆಗಳು ಇಂದು ರಾಮನಗರ ಬಂದ್​​ಗೆ ಕರೆ ನೀಡಿದ್ದಿ,  ಐಜೂರು ವೃತ್ತದಲ್ಲಿ ಪ್ರತಿಭಟನೆ ಪ್ರಾರಂಭವಾಗಿದೆ.  ಪ್ರತಿಭಟನೆಯಲ್ಲಿ ಜೆಡಿಎಸ್, ಬಿಜೆಪಿ ಕನ್ನಡಪರ ಸಂಘಟನೆಗಳ ಸದಸ್ಯರು ಭಾಗಿಯಾಗಲಿದ್ದಾರೆ. ಸ್ಥಳದಲ್ಲಿ ಪೊಲೀಸರಿಂದ ಬಿಗಿ ಬಂದೋಬಸ್ತ್  ಇದೆ.

ವಿವಿಧ ಸಂಘಟನೆಗಳು ಬಂದ್​ಗೆ ಕರೆ ನೀಡಿದ್ದು, ಎಪಿಎಂಸಿ ಸಂಪೂರ್ಣ ಸ್ತಬ್ಧವಾಗಿದೆ. ರೈತರು ಸ್ವಯಂಪ್ರೇರಿತರಾಗಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ವರ್ತಕರು, ವ್ಯಾಪಾರಿಗಳು, ದಲ್ಲಾಳಿಗಳು, ರೈತರು ಬಂದ್​ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Related posts

ಏಷ್ಯನ್ ಗೇಮ್ಸ್ ನಲ್ಲಿ ಭಾರತ ಅತ್ಯುತ್ತಮ‌ ಸಾಧನೆ: ಪ್ರಧಾನಿ ಮೋದಿ ಶ್ಲಾಘನೆ.

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ

ದಸರಾ ಹಬ್ಬ: ಹಸಿರು ಸೀರೆ ಉಟ್ಟು ಸಂಭ್ರಮಿಸಿದ ಪಾಲಿಕೆ ಸಿಬ್ಬಂದಿ ವರ್ಗ.