ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ನನ್ನ ಮಣ್ಣು, ನನ್ನ ದೇಶ” ಅಭಿಯಾನಕ್ಕೆ ಚಾಲನೆ

ಶಿವಮೊಗ್ಗ: ಜಿಲ್ಲಾ ಬಿಜೆಪಿ ವತಿಯಿಂದ ನಗರದ ಶಿವಪ್ಪನಾಯಕ ಅರಮನೆಯಲ್ಲಿ ನಡೆದ “ನನ್ನ ಮಣ್ಣು, ನನ್ನ ದೇಶ” ಅಭಿಯಾನಕ್ಕೆ ಇಂದು ಚಾಲನೆ ನೀಡಿ ದೇಶಕ್ಕಾಗಿ ದುಡಿದ ಮಾಜಿ ಸೈನಿಕರನ್ನು ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲೆಯ ಸಂಸದ ಬಿ.ವೈ. ರಾಘವೇಂದ್ರ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್, ರುದ್ರೇಗೌಡ್ರು, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ.ಮೇಘರಾಜ, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

68ನೇ ಕನ್ನಡ ರಾಜ್ಯೋತ್ಸವ: ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ.

ಇತ್ತ ಗ್ಯಾಸ್ ಬೆಲೆ ಇಳಿಕೆ ಬೆನ್ನಲ್ಲೆ ಅತ್ತ ಶೀಘ್ರದಲ್ಲೇ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ?

ಸಾಮಾಜಿಕ ಸ್ವಾಸ್ಥ್ಯವೇ ಧರ್ಮ ಮತ್ತು ಸಾಹಿತ್ಯದ ಆಶಯ-ಬೆಕ್ಕಿನಕಲ್ಮಠದ ಮುರುಘರಾಜೇಂದ್ರ ಮಹಾಸ್ವಾಮೀಜಿ