ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಕುವೆಂಪು ವಿ.ವಿ.ಯಲ್ಲಿ ಸಂವಿಧಾನ ಪೀಠಿಕೆ ಓದು.

ಶಿವಮೊಗ್ಗ:  ಕುವೆಂಪು ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆಯ ಕಚೇರಿಯಲ್ಲಿ  ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ  ಕಚೇರಿ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಸಂವಿಧಾನ ಪೀಠಿಕೆಯನ್ನು ಓದಿದರು.

ಈ ಸಂದರ್ಭದಲ್ಲಿ ಮಾತನಾಡಿದ ಕುವೆಂಪು ವಿ.ವಿ.ಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ  ಡಾ. ನಾಗರಾಜ ಪರಿಸರ  ಸಂವಿಧಾನಕ್ಕೆ ಗೌರವಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆಶಯದಂತೆ  ನಾವೆಲ್ಲ ನಮ್ಮ ನಮ್ಮ ಕೆಲಸಗಳನ್ನು  ಪ್ರಾಮಾಣಿಕವಾಗಿ ಮಾಡುವುದರ ಮೂಲಕ ಸದೃಢ ಸಮಾಜ ನಿರ್ಮಿಸೋಣ ಮತ್ತು ದೀನ ದುರ್ಬಲರಿಗೆ ಸಹಾಯ ಹಸ್ತ ಚಾಚುವುದು ಪ್ರತಿಯೊಬ್ಬ ನಾಗರೀಕರ ಕರ್ತವ್ಯವಾಗಬೇಕು, ಸರ್ಕಾರದ ಯೋಜನೆಗಳು ಸತ್ಪಾತ್ರರಿಗೆ ಸಿಗುವಂತಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ                  ಡಾ. ಪ್ರಭಾಕರ್,  ರಾಚಪ್ಪ, ಅರುಣ್, ಜಯಂತ್ ಬಾಬು,ಉ ಪಸ್ಥಿತರಿದ್ದರು.

Related posts

ಬಾನುಲಿ ಕ್ವಿಜ್ ವಿಜೇತರಿಗೆ ಬಹುಮಾನ ವಿತರಣೆ

ಮೋದಿ ಪ್ರಧಾನಿ ಆದ್ರೆ ದೇಶ ಬಿಟ್ಟು ಹೋಗ್ತೀನಿ ಅಂದಿದ್ರು: ಆದ್ರೆ ಈಗ ಅವರನ್ನೇ ಭೇಟಿ ಮಾಡ್ತಿದ್ದಾರೆ- ಹೆಚ್.ಡಿಕೆ  ಸಚಿವ ಡಾ. ಎಂ.ಸಿ ಸುಧಾಕರ್ ಟಾಂಗ್

ಭದ್ರಾ ಎಡದಂಡೆ ನಾಲೆಯಲ್ಲಿ ಇಂದಿನಿಂದಲೇ ನೀರು ನಿಲುಗಡೆಗೆ ತೀರ್ಮಾನ-ಸಚಿವ ಮಧು ಬಂಗಾರಪ್ಪ