ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ರಾಜ್ಯದಲ್ಲಿ ‌ಎನ್ ಇಪಿ‌ ರದ್ದು:  ಹೊಸದಾಗಿ ಎಸ್ ​ಇಪಿ‌ ಅನುಷ್ಠಾನಗೊಳಿಸಲಾಗುತ್ತದೆ-ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ:  ರಾಜ್ಯದಲ್ಲಿ ‌ಎನ್​ ಇಪಿ‌ ರದ್ದುಪಡಿಸಲಾಗಿದ್ದು, ಈಗ ಹೊಸದಾಗಿ ಎಸ್​ಇಪಿ‌ ಅನುಷ್ಠಾನಗೊಳ್ಳಬೇಕಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪಿಯುಸಿ ಪೂರಕ ಪರೀಕ್ಷೆಯಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಚುನಾವಣಾ ಪ್ರಣಾಳಿಕೆಯಲ್ಲಿನ ಭರವಸೆ ಒಂದೊಂದೇ ಈಡೇರಿಸುತ್ತಿದ್ದೇವೆ ಎಂದರು.

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಬರಪೀಡಿತ ಎಂದು ಘೋಷಿಸಲಾಗಿದ್ದು,  ಬರ ಪರಿಹಾರ ನೀಡುವ ಬಗ್ಗೆ ‌ಕ್ರಮ ವಹಿಸಲಾಗುತ್ತದೆ ಎಂದು  ಸಚಿವ ಮಧು ಬಂಗಾರಪ್ಪ ತಿಳಿಸಿದರು.

Related posts

ಡಯಾನ ಬುಕ್ ಗ್ಯಾಲರಿ: ನಟ ಪ್ರಕಾಶ್ ರಾಜ್ ಭೇಟಿ

ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ರೂ. ಒದಗಿಸಲು ಸಿಎಂ ಸಿದ್ದರಾಮಯ್ಯ ಸೂಚನೆ.

ತಪ್ಪಿತಸ್ಥರನ್ನು ಗಲ್ಲಿಗೇರಿಸಿ: ಎನ್‌ಎಸ್‌ಯುಐ ರಾಜ್ಯ ಕಾರ್ಯದರ್ಶಿ ಬಾಲಾಜಿ