ಕನ್ನಡಿಗರ ಪ್ರಜಾನುಡಿ
ದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯ

ಸರ್ವಾಧಿಕಾರಿ ಕೇಂದ್ರ ಬಿಜೆಪಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರೆ..

ಬೆಂಗಳೂರು: ಕೇಂದ್ರದ ಸರ್ವಾಧಿಕಾರಿ ಸರ್ಕಾರ ಕಿತ್ತೊಗೆಯಲು ಶ್ರಮಿಸಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ ನಾಯಕರ ವಿರುದ್ಧ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು ಎಂದು ಕೂಡ ರಾಹುಲ್ ಗಾಂಧಿ ಕಿವಿಮಾತು ಹೇಳಿದ್ದಾರೆ.

ಡಿಎಂಕೆಯ ಇಬ್ಬರು ನಾಯಕರು ಸನಾತನ ಧರ್ಮ ಕುರಿತು ನೀಡಿದ ಹೇಳಿಕೆ ಬಳಸಿಕೊಂಡು ಇಂಡಿಯಾ ಕೂಟದ ವಿರುದ್ಧ ಬಿಜೆಪಿ ಪ್ರಚಾರ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಸಲಹೆ ನೀಡಿದ್ದಾರೆ.

ಕಾರ್ಯಕರ್ತರು ತಾಳ್ಮೆಯಿಂದ ಇರಬೇಕು, ಪಕ್ಷದ ಹಿತಕ್ಕೆ ಹಾನಿಯಾಗುವ ರೀತಿಯಲ್ಲಿ ನಾಯಕರ ವಿರುದ್ಧ ಮಾಧ್ಯಮಗಳಿಗೆ ಯಾವುದೇ ರೀತಿಯ ಹೇಳಿಕೆ ನೀಡಬಾರದು.

ಸೈದ್ಧಾಂತಿಕ ಸ್ಪಷ್ಟತೆಯೊಂದಿಗೆ ಜನರ ಸಮಸ್ಯೆಗಳ ಬಗ್ಗೆ ಗಮನ ಕೇಂದ್ರೀಕರಿಸಬೇಕು ಎಂದು ಸಲಹೆ ನೀಡಿದ್ದಾರೆ.

 

Related posts

ಖುಲಾಯಿಸಿದ ಅದೃಷ್ಟ: ರಾತ್ರೋರಾತ್ರಿ ಕೋಟ್ಯಾಧಿಪತಿಗಳಾದ್ರು ಇಬ್ಬರು ಸ್ನೇಹಿತರು

ಸರ್ಕಾರಿ ನೌಕರರನ್ನು 90 ದಿನಗಳಿಗಿಂತ ಹೆಚ್ಚು `ಅಮಾನತು’ಗೊಳಿಸುವಂತಿಲ್ಲ : ಸುಪ್ರೀಂ ಕೋರ್ಟ್

ಇಡೀ ರಾಜ್ಯ ಬರಗಾಲ ಘೋಷಣೆಗೆ ಆಗ್ರಹ: ಸೆ.25ರಂದು ಧರಣಿ ಸತ್ಯಾಗ್ರಹ-ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ