ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಐಟಿ  ದಾಳಿ : ದಾಖಲೆ ಪರಿಶೀಲನೆ.

ಬೆಂಗಳೂರು:  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ತೆರಿಗೆ ವಂಚನೆ ಆರೋಪದ ಹಿನ್ನೆಲೆ  ಐಟಿ ಅಧಿಕಾರಗಳು ದಾಳಿ ನಡೆಸಿದ್ದಾರೆ. ಐಟಿಬಿಟಿಗೆ ಸೇರಿದ ಕೆಲ ಖಾಸಗಿ ಕಂಪನಿಗಳ ಮೇಲೆ ಐಟಿ ದಾಳಿ ನಡೆಸಿದೆ. ಬಾಗಮನೆ ಟೆಕ್​​​ಪಾರ್ಕ್​ನ ಕೆಲ ಖಾಸಗಿ ಕಂಪನಿಗಳಲ್ಲಿ ಪರಿಶೀಲನೆ ನಡೆಯುತ್ತಿದೆ. ಸಿ.ವಿ.ರಾಮನ್ ನಗರ, ಹುಳಿಮಾವು ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವ  ಸರ್ಕಾರದ ನಡೆಗೆ ಮಾಜಿ ಸಚಿವ ಸಿಟಿ ರವಿ ಖಂಡನೆ.

ಗೋಲ್ಡನ್ ಸಿಂಗರ್ಸ್ ಇವೆಂಟ್: ಕನ್ನಡ ಚಲನಚಿತ್ರ ಗೀತೆಗಳನ್ನು ಹಾಡಿ ರಂಜಿಸಿದ ಗಾಯಕರು.

ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ.