ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಂದ್ ಗೆ  ಅವಕಾಶವಿಲ್ಲ: ಕೋರ್ಟ್ ಆದೇಶ ಮೀರಿದ್ರೆ ಕಾನೂನು ಕ್ರಮ- ಎಚ್ಚರಿಕೆ ನೀಡಿದ ಗೃಹ ಸಚಿವ ಪರಮೇಶ್ವರ್

ಬೆಂಗಳೂರು:  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಮತ್ತು ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ನಾಳೆ ಸಂಪೂರ್ಣ ಸ್ತಬ್ಧವಾಗಲಿದೆ.

ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್,  ಬಂದ್ ಗೆ ಯಾರಿಗೂ ಅವಕಾಶವಿಲ್ಲ. ಕೋರ್ಟ್ ಆದೇಶ ಮೀರಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ಮಾಡಿ ಆದ್ರೆ ಬಂದ್ ಮಾಡುವಂತಿಲ್ಲ . ಬೆಂಗಳೂರು ಬಂದ್ ನಿಂದ 2 ಸಾವಿರ ಕೋಟಿ ರೂ. ನಷ್ಟವಾಗಿದೆ.  ಈಗ ಮತ್ತೆ ಬಂದ್ ಮಾಡಿದ್ರೆ ಆರ್ಥಿಕ ಸಮಸ್ಯೆ ಹೆಚ್ಚಾಗುತ್ತದೆ. ಹೀಗಾಗಿ ಬಂದ್ ಗೆ ಅವಕಾಶವಿಲ್ಲ ಎಂದಿದ್ದಾರೆ.

Related posts

ಪೋಕ್ಸೋ ಪ್ರಕರಣದಲ್ಲಿ ಜಾಮೀನು:  ಚಿತ್ರದುರ್ಗ ಕಾರಾಗೃಹದಿಂದ ಮುರುಘಾ ಶ್ರೀ ಬಿಡುಗಡೆ.

ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡದಂತೆ ಆಗ್ರಹ: ರಸ್ತೆ ತಡೆದು ಪ್ರತಿಭಟನೆ.

ಸಮನ್ವಯ ಟ್ರಸ್ಟ್ ನಿಂದ ಉಚಿತ ವಾಚನಾಲಯ: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಧ್ಯಯನ ಕೇಂದ್ರ