ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎನ್.ರಮೇಶ್ ಅವರ ಹುಟ್ಟುಹಬ್ಬದ ಅಂಗವಾಗಿ ಬೊಮ್ಮನಕಟ್ಟೆಯ ಸ್ತ್ರೀ ಶಕ್ತಿ ಸಮುದಾಯ ಭವನದಲ್ಲಿ ಅಸಂಘಟಿತ ಕಾರ್ಮಿಕ ಮಹಿಳೆಯರಿಗೆ ಸೀರೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಪ್ರಮುಖರಾದ ಚಂದ್ರಶೇಖರ್, ತಂಗರಾಜ್, ಮಂಜುನಾಥ್, ವಿಶ್ವಾಸ್, ಕೆ. ಈಶ್ವರ್ ಮೊದಲಾದವರಿದ್ದರು.
previous post