ಶಿವಮೊಗ್ಗ/ಬೆಂಗಳೂರು: ಲೋಕಸಭಾ ಸದಸ್ಯ ಡಿ.ಕೆ. ಸುರೇಶ್ ಇವರನ್ನು ಭೇಟಿ ಮಾಡಿ ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿ ಎಂ. ರಮೇಶ್ ಶೆಟ್ಟಿ ಇವರಿಗೆ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡುವಂತೆ ಕೋರಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಪ್ರದಾನ ಕಾರ್ಯದರ್ಶಿ ಪಿ.ಓ. ಶಿವಕುಮಾರ್, ರಾಜ್ಯ ಕೆಪಿಸಿಸಿ ಕೋಆರ್ಡಿನೇಟರ್ ಆರ್ ಮೋಹನ್ ಇದ್ದರು.