ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಅನ್ವರ್ ಅಹ್ಮದ್ ಖುರೇಶಿ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಈ ನೇಮಕ ಮಾಡಿದ್ದು, ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ದರಾಗಿ ಪಕ್ಷದ ಸಂಘಟನೆಗೆ ಒತ್ತುಕೊಡಬೇಕೆಂದು ಸೂಚಿಸಿದ್ದಾರೆ.
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಅನ್ವರ್ ಅಹ್ಮದ್ ಖುರೇಶಿ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಈ ನೇಮಕ ಮಾಡಿದ್ದು, ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ದರಾಗಿ ಪಕ್ಷದ ಸಂಘಟನೆಗೆ ಒತ್ತುಕೊಡಬೇಕೆಂದು ಸೂಚಿಸಿದ್ದಾರೆ.