ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ರಾಜ್ಯದಲ್ಲಿ ವಿದ್ಯುತ್ ಕೊರತೆ ನಿಜ: 5 ಗಂಟೆ ತ್ರಿಪೇಸ್ ವಿದ್ಯುತ್ ಪೂರೈಸಲು ಸೂಚನೆ- ಸಿಎಂ ಸಿದ್ಧರಾಮಯ್ಯ

ಮೈಸೂರು: ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿರುವುದು ನಿಜ. 2ಸಾವಿರ ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಇಂದು ಮಾತನಾಡಿದ ಸಿಎಂ ಸಿದ್ಧರಾಮಯ್ಯ,  ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಇದೆ. 2000 ಮೆಗಾ ವ್ಯಾಟ್ ಕೊರತೆಯಾಗಿದೆ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ವಿದ್ಯುತ್ ಬೇಡಿಕೆ  10 ಸಾವಿರ ಮೆಗಾ ವ್ಯಾಟ್ ಇದ್ದಿದ್ದು ಈಗ 16 ಸಾವಿರ ಮೆಗಾವ್ಯಾಟ್ ಗೆ ತಲುಪಿದೆ ಎಂದರು.

2ಸಾವಿರ ಮೆಗಾ ವ್ಯಾಟ್ ವಿದ್ಯತ್ ಖರೀದಿಗೆ ಸೂಚಿಸಿದ್ದೇನೆ. 5 ಗಂಟೆ ತ್ರಿಪೇಸ್ ವಿದ್ಯುತ್ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು.

Related posts

ಮಹಾತ್ಮಾ ಗಾಂಧಿ ಪ್ರತಿಮೆ  ಧ್ವಂಸಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಎನ್.ಎಸ್.ಯು.ಐ. ಆಗ್ರಹ: ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಕೆ.

ಆಕ್ಷೇಪಾರ್ಹ ಹೇಳಿಕೆ ಪ್ರಕರಣ: ನಟ ಉಪೇಂದ್ರ ವಿರುದ‍್ಧದ 2ನೇ ಎಫ್ ಐಆರ್ ಗೂ ತಡೆ ನೀಡಿದ ಹೈಕೋರ್ಟ್.

ದೇಶದಲ್ಲಿ 1.59 ಲಕ್ಷಕೋಟಿ ಜಿಎಸ್ ಟಿ ಸಂಗ್ರಹ: ಕರ್ನಾಟಕದ ಪಾಲು ಎಷ್ಟು ಗೊತ್ತೆ..?