ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಶೆಟ್ಟರ್ ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ-ಬಿಜೆಪಿ, ಜೆಡಿಎಸ್ ಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್

ಬೆಂಗಳೂರು:  ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ ಶಿವಕುಮಾರ್ ಎಲ್ಲದರಲ್ಲೂ ಅನುಮಾನ ಪಡುವುದಕ್ಕೆ ಆಗಲ್ಲ ಎಂದಿದ್ದಾರೆ.

ಬೆಳಗಾವಿಗೆ ತೆರಳುವ ಮುನ್ನ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಪಾಪ ಬಿಜೆಪಿಯವರು ಜೆಡಿಎಸ್ ನಾಯಕರು ಹತಾಶರಾಗಿದ್ದಾರೆ. ಜಗದೀಶ್  ಶೆಟ್ಟರ್ ತಮ್ಮ ಶಕ್ತಿ ಏನೇಂದು ತೋರಿಸಿದ್ದಾರೆ ಎಂದು ಟಾಂಗ್ ನೀಡಿದರು.

ಬಿಜೆಪಿಯಲ್ಲಿ ಅಪರೇಷನ್ ಮಾಡಲು ಒಂದು ಟೀಂ ಆಕ್ಟಿವ್ ವಿಚಾರ ಸಂಬಂಧ,   ಯಾರು ಭೇಟಿ ಮಾಢ್ತಿದ್ದಾರೆ ಅಂತಾ ನನಗೆ ಮತ್ತು ಸಿಎಂಗೆ ಹೇಳಿದ್ದಾರೆ. ಬಿಜೆಪಿ ಸೇರುವುದಕ್ಕೆ ಏನು ಆಫರ್ ಮಾಡಿದ್ದಾರೆ ಅಂತಾನೂ  ನಮಗೆ ಹೇಳಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Related posts

ಬಾಂಬ್ ಬೆದರಿಕೆ ಪ್ರಕರಣ ಹಗುರವಾಗಿ ಪರಿಗಣಿಸಲ್ಲ-ಸಚಿವ ಮಧು ಬಂಗಾರಪ್ಪ.

ಕಾರ್ಮಿಕರಿಗೆ ಕನಿಷ್ಠ ವೇತನ ಮರು ನಿಗದಿಗೆ ಹೈಕೋರ್ಟ್ ಸೂಚನೆ

ರಾಷ್ಟ್ರಮಟ್ಟದ ವಿಜ್ಞಾನ ವಿಚಾರಸಂಕಿರಣದಲ್ಲಿ ಶಿವಮೊಗ್ಗ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ಗೋವರ್ಧನ ಗೌಡರಿಗೆ ದ್ವಿತೀಯ ಸ್ಥಾನ