ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಛಾಯಾಚಿತ್ರ ಹಾಗೂ ಚಿತ್ರಕಲಾ ಪ್ರದರ್ಶನಕ್ಕೆ ಎಸ್ಪಿ ಜಿ.ಕೆ. ಮಿಥುನ್‍ಕುಮಾರ್ ಚಾಲನೆ.

ಶಿವಮೊಗ್ಗ: ಪಾಲಿಕೆಯಿಂದ ಆಚರಿಸಲಾಗುತ್ತಿರುವ ದಸರಾ ಮಹೋತ್ಸವದಲ್ಲಿ ಕಲಾ ದಸರಾ ಸಮಿತಿಯಿಂದ ಶಿವಪ್ಪ ನಾಯಕ ಅರಮನೆಯಲ್ಲಿ ಇಂದು ಹಮ್ಮಿಕೊಂಡಿದ್ದ ಛಾಯಾಚಿತ್ರ ಹಾಗೂ ಚಿತ್ರಕಲಾ ಪ್ರದರ್ಶನವನ್ನು ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್‍ಕುಮಾರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿವಪ್ಪ ನಾಯಕ ಅರಮನೆ ಸಹಾಯಕ ನಿರ್ದೇಶಕ ಡಾ.ಆರ್. ತೇಜೇಶ್ವರ್, ಶಾಸಕ ಎಸ್.ಎನ್.ಚನ್ನಬಸಪ್ಪ, ಮೇಯರ್ ಎಸ್.ಶಿವಕುಮಾರ್, ಉಪಮೇಯರ್ ಲಕ್ಷ್ಮಿ ಶಂಕರ ನಾಯಕ್, ಸದಸ್ಯರಾದ ಇ. ವಿಶ್ವಾಸ್, ಪ್ರಭಾಕರ್, ಸುರೇಖಾಮುರಳೀಧರ, ಭಾನುಮತ ವಿನೋದ್‍ಕುಮಾರ್ ಶೇಟ್, ಕಲ್ಪನಾ ರಮೇಶ್ ಇನ್ನಿತರರು ಹಾಜರಿದ್ದರು.

Related posts

ಭಾರತದಿಂದ ಐತಿಹಾಸಿಕ ಮೈಲಿಗಲ್ಲು: ಮೊದಲ ಬಾರಿಗೆ 4 ಟ್ರಿಲಿಯನ್ ಡಾಲರ್ ದಾಟಿದ `GDP’

ಭಾರತದಲ್ಲಿವೆ ಚೀನಾಕ್ಕಿಂತ ‘ಐದು ಪಟ್ಟು ಹೆಚ್ಚು ಶಾಲೆಗಳು…

ರೋಟರಿ ಮಲೆನಾಡು ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ