ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯಶಿವಮೊಗ್ಗ

ಜೆಡಿಎಸ್ ಜಿಲ್ಲಾಧ್ಯಕ್ಷ ಶ್ರೀಕಾಂತ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆ.

ಬೆಂಗಳೂರು/ಶಿವಮೊಗ್ಗ: ಜೆಡಿಎಸ್ ಜಿಲ್ಲಾಧ್ಯಕ್ಷ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಆಪ್ತರಾಗಿದ್ದ ಎಂ. ಶ್ರೀಕಾಂತ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಇಂದು ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಗೊಂಡರು.
ಕಳೆದ ಒಂದು ತಿಂಗಳ ಹಿಂದೆಯμÉ್ಟ ಜೆಡಿಎಸ್ ತೊರೆಯುವ ಬಗ್ಗೆ ಘೋಷಣೆ ಮಾಡಿದ್ದ ಎಂ. ಶ್ರೀಕಾಂತ್ ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶ್ರೀಕಾಂತ್ ಮತ್ತು ಅವರ ಬೆಂಬಲಿಗ ಜೆಡಿಎಸ್ ಮುಖಂಡರುಗಳನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಶಿವಮೊಗ್ಗ ಮಹಾನಗರಪಾಲಿಕೆ ಸದಸ್ಯ ನಾಗರಾಜ ಕಂಕಾರಿ, ಮಾಜಿ ಉಪಮೇಯರ್ ಪಾಲಾಕ್ಷಿ, ಯುವ ಜೆಡಿಎಸ್ ಪದಾಧಿಕಾರಿಗಳಾದ ಸೂಲಯ್ಯ ಸೇರಿದಂತೆ ಅನೇಕ ಮುಖಂಡರು, ಜೆಡಿಎಸ್ ವಿವಿಧ ಘಟಕಗಳ ಪದಾಧಿಕಾರಿಗಳು ಕಾಂಗ್ರೆಸ್ ಸೇರಿದರು.

Related posts

ಶೀಘ್ರವೇ 20 ಸಾವಿರ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ..

ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು-ವೈ.ಹೆಚ್. ನಾಗರಾಜ್

ಕ್ರೀಡೆಯಿಂದ ದೈಹಿಕ ಮಾನಸಿಕ ಆರೋಗ್ಯ ವೃದ್ಧಿ-ಸರ್ಜಿ ಫೌಂಡೇಶನ್ ನ ಡಾ. ಧನಂಜಯ್ ಸರ್ಜಿ