ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಸಂಸದ ಬಿ.ವೈ.ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ಲೋಕಾರ್ಪಣೆ

ಶಿವಮೊಗ್ಗ: ಸಂಸದ ಬಿ.ವೈ.ರಾಘವೇಂದ್ರ ಅವರ ಅಧಿಕೃತ ವಾಟ್ಸಪ್ ಚಾನೆಲ್ ಲೋಕಾರ್ಪಣೆ ಮಾಡಲಾಯಿತು.

ನಗರದ ರಾಯಲ್ ಆರ್ಕಿಡ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಾಟ್ಸಪ್ ಚಾನೆ¯ ಗೆ ಚಾಲನೆ ನೀಡಲಾಯಿತು.
ಈ ವೇಳೆ ಮಾತನಾಡಿದ ಅವರು, ಡಿಜಿಟಲ್ ವಿಶ್ವವಿದ್ಯಾಲಯ, ಡಿಜಿಟಲೀಕರಣದ ಸಾಮಾಜಿಕ ಮಾಧ್ಯಮಗಳಲ್ಲಿ ಜನ ಸಂಪರ್ಕ ಮಾಡಲು ಈ ವಾಟ್ಸಪ್ ಚಾನೆಲ್ ಅನುಕೂಲವಾಗಿದೆ. ಪ್ರಧಾನಿಗಳು ಸಹ ವಾಟ್ಸಪ್ ಚಾನೆಲ್‍ನ್ನ ಅಧಿಕೃತ ಚಾನೆಲ್ ಆರಂಭಿಸಿದ್ದಾರೆ. ಮೂಲ ಉದ್ದೇಶ, ಸಾರ್ವಜನಿಕರು ಸ್ಪಂಧನೆಗೆ ಈ ಚಾನೆಲ್ ಅನುಕೂಲವಾಗಲಿದೆ. ಸಾರ್ವಜನಿಕರು ಈ ವಾಟ್ಸಾಪ್ ಮೂಲಕ ತಮ್ಮ ಸಮಸ್ಯೆಗಳನ್ನು, ಸಲಹೆಗಳನ್ನು ನೀಡಬಹುದು ಎಂದರು.
ಶಿವಮೊಗ್ಗ ಕ್ಷೇತ್ರ ಬೆಳೆಯುತ್ತಿದ್ದು ಪ್ರಪಂಚಕ್ಕೆ ಪರಿಚಯಿಸಲು ಈ ವಾಟ್ಸಪ್ ಚಾನೆಲ್ ಆರಂಭಿಸಲಾಗುತ್ತಿದೆ. ಕಿಮ್ಮನೆ ರೆಸಾರ್ಟ್‍ನ ಮಾಲೀಕ ಕಿಮ್ಮನೆ ಜಯರಾಮ್, ಎಂಲ್‍ಸಿ ರುದ್ರೇಗೌಡ, ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮೇಯರ್ ಶಿವುಕುಮಾರ್ ಈ ಚಾನೆಲ್ ಉದ್ಘಾಟನೆ ವೇಳೆ ಹಾಜರಿದ್ದರು.

Related posts

ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ

ವಾಹನ ಸವಾರರಿಗೆ ಗುಡ್ ನ್ಯೂಸ್: ಇನ್ಮುಂದೆ ಡಿಎಲ್ ಮತ್ತು ಆರ್ ಸಿಗೆ ಅತ್ಯಾಧುನಿಕ ಸ್ಮಾರ್ಟ್ ಕಾರ್ಡ್ಸ್ ವಿತರಣೆ.

ಸ್ಪಂದನ ನಿಧನ : ಬಿ.ಕೆ. ಹರಿಪ್ರಸಾದರನ್ನು ಸಂತೈಸಿದ ಡಾ. ಆರ್. ಎಂ. ಮಂಜುನಾಥ ಗೌಡ……