ಶಿವಮೊಗ್ಗ: ನ್ಯಾಷನಲ್ ಮೆಡಿಕೋಸ್ ಆರ್ಗನೈಸೇಶನ್ ಹಾಗೂ ಸಿಹಿಮೊಗ್ಗೆ ಸ್ವಾಸ್ಥ್ಯ ಸೇವಾಯಾತ್ರೆ ಇವರ ಸಹಯೋಗದಲ್ಲಿ ಮಲವಗೊಪ್ಪದಲ್ಲಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಗಿತ್ತು.
ಆರೋಗ್ಯ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನರು ವೈದ್ಯಕೀಯ ತಪಾಸಣೆ ಮಾಡಿಸಿಕೊಂಡರು.
ಈ ಸಂದರ್ಭದಲ್ಲಿ ಡಾ.ಐಯಣ್ಣ, ಡಾ.ಅಮೃತ, ಭಗತ್ ಸಿಂಗ್ ಸಂಘದ ಅಧ್ಯಕ್ಷ ಶಶಿಕುಮಾರ್, ಉಪಾಧ್ಯಕ್ಷ ಸತೀಶ್ ನಾಯ್ಕ್, ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.