ಶಿವಮೊಗ್ಗ: ಅನುದಾನ ರಹಿತ ವಿದ್ಯಾ ಸಂಸ್ಥೆಗಳ ಸಂಘದ ಕಾರ್ಯದರ್ಶಿ ಹಾಗೂ ರಾಷ್ಟ್ರ ಪ್ರಶಸ್ತಿ ಶಿಕ್ಷಕ ಮತ್ತು ಭದ್ರಾವತಿ ಮತ್ತು ಭದ್ರಾವತಿಯ ವಿಇಎಸ್ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ ಹಾಗೂ ಭದ್ರಾವತಿ ತಾಲೂಕು ಅನುದಾನಿತ ಶಾಲೆಗಳ ನೌಕರರ ಸಂಘದ ಅಧ್ಯಕ್ಷ ನಾಗರಾಜ್ ಸಿ ಎಸ್ ಇವರು ಬಿ ಆರ್ ಪಿ ಯ ಜಂಗಲ್ ಲಾಡ್ಜ್ ರೆಸಾರ್ಟ್ ನಲ್ಲಿ ಮೈಸೂರಿನ ಮಹಾರಾಜರ ವಂಶಸ್ಥ ಯಧುವೀರ ಒಡೆಯರ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು.
previous post