ಶಿವಮೊಗ್ಗ: ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಹಿಂದುಳಿದ ಜನಜಾಗೃತಿ ವೇದಿಕೆ ಹಾಗೂ ಒಕ್ಕೂಟದ ವತಿಯಿಂದ ಇಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿ¸ಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಆರ್.ಕೆ. ಸಿದ್ದರಾಮಣ್ಣ, ಪ್ರೊ. ಹೆಚ್. ರಾಚಪ್ಪ, ತೀ.ನ.ಶ್ರೀನಿವಾಸ್, ಆರ್.ಮೋಹನ್, ಪ್ರೊ. ಮನೋಹರ ಕುಮಾರ್, ನಟರಾಜ್ ಮುಂತಾದವರಿದ್ದರು.