ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಮುರುಘಾ ಶ್ರೀಗೆ ಜಾಮೀನು ಮಂಜೂರಾದ್ರೂ  ಬಿಡುಗಡೆ ಭಾಗ್ಯ ಇಲ್ಲ.

ಬೆಂಗಳೂರು,:  ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗೆ ಹೈಕೋರ್ಟ್ ಷರತ್ತು ವಿಧಿಸಿ  ಜಾಮೀನು ಮಂಜೂರು ಮಾಡಿದೆ.

ಮುರುಘಾಶ್ರೀಗೆ  ಮೊದಲ ಪ್ರಕರಣದಲ್ಲಿ ಜಾಮೀನು ಸಿಕ್ಕಿದ್ದು .  2ನೇ ಪ್ರಕರಣದಲ್ಲಿ ಜಾಮೀನು ಸಿಕ್ಕಿಲ್ಲ ಹೈಕೋರ್ಟ್ ನಲ್ಲಿ  ಅರ್ಜಿ ವಿಚಾರಣೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಜಾಮೀನು ಸಿಕ್ಕರೂ ಮುರುಘಾ ಶ್ರೀಗೆ ಬಿಡುಗಡೆ ಭಾಗ್ಯವಿಲ್ಲ.

ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್7 ಷರತ್ತುಗಳನ್ನ ವಿಧಿಸಿದೆ.  ಚಿತ್ರದುರ್ಗಕ್ಕೆ  ಪ್ರವೇಶಿಸುವಂತಿಲ್ಲ. ಕೋರ್ಟ್ ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಹಬೇಕು. ಪಾಸ್ ಪೋರ್ಟ್ ವಶಕ್ಕೆ ನೀಡಬೇಕು ಎಂದು ಷರತ್ತು ಹಾಕಿದೆ.

Related posts

ಶಿವಮೊಗ್ಗದಲ್ಲಿ ಕೈಗಾರಿಕೆ ಬೆಳೆಯುವ ಸಾಮಥ್ರ್ಯ ಇದೆ : ಸಚಿವ ಮಧು ಬಂಗಾರಪ್ಪ

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವರ್ಗಾವಣೆಗೆ ಖಂಡನೆ.

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ:  ಸಿದ್ಧರಾಮಯ್ಯ ನಮ್ಮ ನಾಯಕರು, ಅವರೇ ನಮ್ಮ ಸಿಎಂ- ಸಂಸದ ಡಿ.ಕೆ ಸುರೇಶ್.