ಕನ್ನಡಿಗರ ಪ್ರಜಾನುಡಿ
ಕ್ರೈಮ್ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಬೈಕ್ ಗೆ  ಸರ್ಕಾರಿ ಬಸ್ ಡಿಕ್ಕಿ :  ತಂದೆ ಮತ್ತು ಮಗ  ಸ್ಥಳದಲ್ಲೇ ಮೃತ.

ರಾಮನಗರ:  ಬೈಕ್ ​ಗೆ ಕೆಎಸ್​ ಆರ್​ಟಿಸಿ ಬಸ್​ ಡಿಕ್ಕಿಯಾಗಿ ತಂದೆ ಮತ್ತು ಮಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ  ಈ ಘಟನೆ ನಡೆದಿದೆ. ಬೈಕ್ ​ನಲ್ಲಿದ್ದ ಸಿದ್ದಪ್ಪ(65), ಅರುಣ(23) ಮೃತಪಟ್ಟವರು. ರಸ್ತೆ ತಿರುವಿನಲ್ಲಿ ಬಸ್ ನಿಯಂತ್ರಣ ತಪ್ಪಿ ಬೈಕ್ ಗೆ  ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಕುರಿತು ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ: ಶುಭಹಾರೈಕೆ.

ಅವಕಾಶಗಳು ಲಭಿಸಿದರೆ ಯುವಜನತೆ ಉತ್ತಮ ಸಾಧನೆ ಮಾಡುತ್ತಾರೆ: ಸಚಿವ ಮಧು ಬಂಗಾರಪ್ಪ

ರೈಲ್ವೆ ಅಂಡರ್ ಪಾಸ್ ಲೋಕಾರ್ಪಣೆ ಮಾಡಿದ ಸಂಸದ ಬಿ.ವೈ. ರಾಘವೇಂದ್ರ.