ಕನ್ನಡಿಗರ ಪ್ರಜಾನುಡಿ
ಕ್ರೈಮ್ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ದಪ್ಪವಾಗಿದ್ದೇ ಜೀವನಕ್ಕೆ ಮುಳುವಾಯ್ತೆ..? ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.

ಮಂಗಳೂರು: ಹಾಸ್ಟೆಲ್‌ ನ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಎ.ಜೆ.ಮೆಡಿಕಲ್ ಕಾಲೇಜು ಆಸ್ಪತ್ರೆಯ ಹಾಸ್ಟೆಲ್‌ ನಲ್ಲಿ ಈ ಘಟನೆ ನಡೆದಿದೆ ನಡೆದಿದೆ. ಪ್ರಕೃತಿ ಶೆಟ್ಟಿ(20) ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿನಿ.  ಇಂದು ಮುಂಜಾನೆ 3 ಗಂಟೆಗೆ  ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾನು ದಪ್ಪವಿದ್ದೇನೆ. ತೂಕ ಇಳಿಸಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಆಗಲಿಲ್ಲ. ನನ್ನ ಸೌಂದರ್ಯಕ್ಕೆ ಧಕ್ಕೆ ತಂದಿದ್ದು, ಇದರಿಂದಾಗಿ ನನ್ನ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್‌ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಕದ್ರಿ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.

Related posts

ಒಂದು ದಿನ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಆಗಿ ಕಾರ್ಯ ನಿರ್ವಹಿಸಿದ ರಾಜ್ಯದ ಯುವತಿ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿ: ಟಿಕೆಟ್ ಸಿಗುವ ಭರವಸೆ ಇದೆ- ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ

ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಳ: ಈ ರೀತಿ ಲಕ್ಷಣಗಳು ಕಂಡುಬಂದ್ರೆ ವೈದ್ಯರನ್ನ ಸಂಪರ್ಕಿಸಿ..