ಕನ್ನಡಿಗರ ಪ್ರಜಾನುಡಿ
ಜಿಲ್ಲೆದೇಶಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ವಿಶ್ವಕಪ್ ಫೈನಲ್ ನಲ್ಲಿ ಭಾರತ ತಂಡ ಗೆದ್ದು ಬರಲಿ: ಶುಭಹಾರೈಕೆ.

ಶಿವಮೊಗ್ಗ: ನಗರದ ಶಿವಪ್ಪನಾಯಕ ವೃತದಲ್ಲಿ ಯುವ ಕಾಂಗ್ರೆಸ್ ಮುಖಂಡ ಹೆಚ್.ಸಿ ಯೋಗೇಶ್ ಹಾಗೂ ಸ್ನೇಹಿತರು ವಿಶ್ವಕಪ್ ಕ್ರಿಕೆಟ್‍ನ ಅಂತಿಮ ಪಂದ್ಯಾವಳಿಯಲ್ಲಿ ಭಾರತ ತಂಡ ಗೆದ್ದು ಬರಲಿ ಎಂದು ಶುಭ ಹಾರೈಸಿ ಭಾರತಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ದೇವೇಂದ್ರಪ್ಪ, ಪ್ರಮುಖರಾದ ಚಿನ್ನಪ್ಪ, ಕಾಶಿ ವಿಶ್ವನಾಥ್, ಜಗದೀಶ್, ಕವಿತಾ. ಶಮೀರ್ ಖಾನ್, ಅಲ್ತಾಫ್ ಪರ್ವಿಜ್ ಇನ್ನಿತರರಿದ್ದರು.

Related posts

1965ರಲ್ಲಿ ಎಮ್ಮೆ ಕದ್ದಿದ್ದ ಆರೋಪಿ 57 ವರ್ಷದ ಬಳಿಕ ಖಾಕಿ ಬಲೆಗೆ..

ಜಿಕಾ ವೈರಸ್ ಬಗ್ಗೆ ಭಯ ಬೇಡ: ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ.

ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ: ತೆಲಂಗಾಣ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ..!