ಶಿವಮೊಗ್ಗ: ಇಂದು ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಜೀ ಬ್ಲಾಕ್ನಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್, ಸಿಡಿಪಿ ಚಂದ್ರಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಗಾಡಿಕೊಪ್ಪ ಕುಮಾರ್, ಪÀ್ರಮುಖರಾದ ಯಶೋಧ ಶಿವಕುಮಾರ್, ಬೆನಕಪ್ಪ ಹಾಗೂ ಅಂಗನವಾಡಿಯ ಸಿಬ್ಬಂದಿ ವರ್ಗದವರು, ಸ್ಥಳೀಯರು ಉಪಸ್ಥಿತರಿದ್ದರು.