ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ.

ಶಿವಮೊಗ್ಗ: ಇಂದು ಬೊಮ್ಮನಕಟ್ಟೆ ಆಶ್ರಯ ಬಡಾವಣೆಯ ಜೀ ಬ್ಲಾಕ್‍ನಲ್ಲಿ ನೂತನವಾಗಿ ನಿರ್ಮಿಸಿರುವ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಶಾಸಕ ಎಸ್.ಎನ್. ಚನ್ನಬಸಪ್ಪ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಇ. ವಿಶ್ವಾಸ್, ಸೂಡಾ ಮಾಜಿ ಅಧ್ಯಕ್ಷ ನಾಗರಾಜ್, ಆಶ್ರಯ ಸಮಿತಿ ಅಧ್ಯಕ್ಷ ಶಶಿಧರ್, ಸಿಡಿಪಿ ಚಂದ್ರಪ್ಪ, ಶಕ್ತಿ ಕೇಂದ್ರದ ಅಧ್ಯಕ್ಷ ಗಾಡಿಕೊಪ್ಪ ಕುಮಾರ್, ಪÀ್ರಮುಖರಾದ ಯಶೋಧ ಶಿವಕುಮಾರ್, ಬೆನಕಪ್ಪ ಹಾಗೂ ಅಂಗನವಾಡಿಯ ಸಿಬ್ಬಂದಿ ವರ್ಗದವರು, ಸ್ಥಳೀಯರು ಉಪಸ್ಥಿತರಿದ್ದರು.

Related posts

ರಾಜಕಾಲುವೆ ಕಾಮಗಾರಿ ಪೂರ್ಣ: ಸಚಿವ ಬೈರತಿ ಸುರೇಶ್ ರಿಂದ ಉದ್ಘಾಟನೆ.

ವಿಶ್ವದ 195 ದೇಶಗಳ ಪೈಕಿ 182ದೇಶಗಳಲ್ಲಿ ನೆಲೆಸಿದ್ದಾರೆ ಕೇರಳಿಗರು..

ಕರ್ನಾಟಕ ಎನ್ನುವ ಹೆಸರು ಬರುವಲ್ಲಿ ನಾಡೋಜ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿಗಳ ಪಾತ್ರ ಪ್ರಮುಖವಾದದ್ದು-ನಾಡೋಜ ಡಾ ಮಹೇಶ ಜೋಶಿ