ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ರೇಖಾ ರಂಗನಾಥ್ ಹಾಗೂ ಕುಟುಂಬ ವರ್ಗದಿಂದ ಕಾರ್ತಿಕ ದೀಪೋತ್ಸವ.

ಶಿವಮೊಗ್ಗ: ಮಹಾನಗರ ಪಾಲಿಕೆ ಆವರಣದಲ್ಲಿರುವ ಬಯಲು ಬಸವಣ್ಣನಿಗೆ ಪ್ರತಿವರ್ಷದಂತೆ ಈ ವರ್ಷವೂ ಸಹ ಮಹಾನಗರ ಪಾಲಿಕೆಯ ನಿಕಟ ಪೂರ್ವ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಹಾಗೂ ಕುಟುಂಬ ವರ್ಗದಿಂದ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಹೆಚ್.ಸಿ. ಯೋಗೇಶ್, ನಾಗರಾಜ್ ಕಂಕಾರಿ, ಸುನಿತಾ ಅಣ್ಣಪ್ಪ, ಆರ್.ಸಿ. ನಾಯ್ಕ್, ಮಂಜುನಾಥ್, ಶಿವಕುಮಾರ್, ಬಿ. ಲೋಕೇಶ್, ಎಸ್. ಕುಮಾರೇಶ್, ಪವನ್, ಚಂದ್ರು ಗೆಡ್ಡೆ, ವಿಜಯ್  ಇತರರು ಇದ್ದರು.

Related posts

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವರ್ಗಾವಣೆಗೆ ಖಂಡನೆ.

ರಾಜ್ಯದಲ್ಲಿ ವಿದ್ಯುತ್ ಕೊರತೆ, ಲೋಡ್ ಶೆಡ್ಡಿಂಗ್: ಖಾಸಗಿಯವರು ಬೇರೆ ರಾಜ್ಯಕ್ಕೆ ವಿದ್ಯುತ್ ಮಾರುವುದಕ್ಕೆ ಬ್ರೇಕ್

ಶಿವಮೊಗ್ಗದ ಪಶು ವೈದ್ಯಕೀಯ ಕ್ರೀಡಾಪಟುಗಳು: 17ನೇ ಅಂತರ್ ರಾಜ್ಯಮಟ್ಟದ ಕ್ರೀಡಾಕೂಟಲ್ಲಿ ಉತ್ತಮ ಸಾಧನೆ