ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ತೆರಿಗೆ ಸಂಗ್ರಹದ ಗುರಿ ತಲುಪಲು ಕಠಿಣ ಪರಿಶ್ರಮವಹಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಪ್ರಸ್ತುತ ಆರ್ಥಿಕ ವರ್ಷದಲ್ಲಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಕಠಿಣ ಪರಿಶ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬರ ಮತ್ತು ಜಾಗತಿಕ ಮಾರುಕಟ್ಟೆಯ ಏರಿಳಿತದಿಂದ ತೆರಿಗೆ ಸಂಗ್ರಹದಲ್ಲಿ ತೀವ್ರ ಕುಸಿತವಾಗುವ ಆತಂಕ ವ್ಯಕ್ತಪಡಿಸಿರುವ ಸಿಎಂ, ತೆರಿಗೆ ಸಂಗ್ರಹದ ಗುರಿಯನ್ನು ತಲುಪಲು ಪರಿಶ್ರಮವಹಿಸಬೇಕು ಎಂದು ತಿಳಿಸಿದ್ದಾರೆ.2023-24 ರ ಸಾಲಿಗೆ ರಾಜ್ಯ ಸರ್ಕಾರ ₹1.82 ಲಕ್ಷ ಕೋಟಿ ತೆರಿಗೆ ಸಂಗ್ರಹದ ಗುರಿ ನಿಗದಿ ಮಾಡಿದೆ. ಆದರೆ ಈವರೆಗೆ ₹1.10 ಲಕ್ಷ ಕೋಟಿ ಮಾತ್ರ ಸಂಗ್ರಹಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Related posts

ಸಲಿಂಗ ವಿವಾಹ ಮಾನ್ಯತೆ ವಿಚಾರವಾಗಿ ಸರ್ಕಾರ ಸಮಿತಿ ರಚಿಸಲಿ- ಸುಪ್ರೀಂಕೋರ್ಟ್ ಸಲಹೆ.

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಇರಲ್ಲ-ಕೆ.ಎಸ್. ಈಶ್ವರಪ್ಪ

ಪತ್ರಿಕಾ ವಿತರಕರ ದಿನಾಚರಣೆ: ಪತ್ರಿಕಾ ವಿತರಕರಿಗೆ ಸನ್ಮಾನ.