ಕನ್ನಡಿಗರ ಪ್ರಜಾನುಡಿ
ಕ್ರೈಮ್ಚಿಕ್ಕಮಗಳೂರುಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

ಬಸ್ ಗಾಗಿ ಕಾಯುತ್ತಾ ರಸ್ತೆ ಬದಿ ನಿಂತಿದ್ಧ ವಿದ್ಯಾರ್ಥಿಗಳಿಗೆ ಖಾಸಗಿ ಬಸ್ ಡಿಕ್ಕಿ: ಓರ್ವ ವಿದ್ಯಾರ್ಥಿನಿ ಸಾವು.

ಚಿಕ್ಕಮಗಳೂರು:  ಬಸ್ ಗಾಗಿ ಕಾಯುತ್ತಾ ನಿಂತಿದ್ದ ಮಕ್ಕಳಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

ತರಿಕೆರೆ ತಾಲ್ಲೂಕಿನ ದುಗ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತುಳಸಿ(15) ಮೃತಪಟ್ಟ ವಿದ್ಯಾರ್ಥಿನಿ. ಇಂದು ದುಗ್ಲಾಪುರ ಗ್ರಾಮದಲ್ಲಿ ವಿದ್ಯಾರ್ಥಿಗಳು ಬಸ್ ಗಾಗಿ ಕಾಯುತ್ತಾ ನಿಂತಿದ್ದರು. ಈ ವೇಳೆ ಡ್ರೈವರ್ ಕಂಟ್ರೋಲ್ ತ‍ಪ್ಪಿ ಖಾಸಗಿ ಬಸ್ ಡಿಕ್ಕಿಯಾಗಿದೆ.

ಘಟನೆಯಲ್ಲಿ ತುಳಸಿ(14) ಮತ್ತು ನಿವೇದಿತಾ(14) ಸೇರಿ ಐವರಿಗೆ ಗಾಯಗಳಾಗಿತ್ತು. ತುಳಸಿ ಮತ್ತು ನಿವೇದಿತಾ ಸ್ಥಿತಿ ಗಂಭೀರವಾಗಿ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ತುಳಸಿ ಎಂಬ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂಬ ಮಾಹಿತಿ ಲಭ್ಯವಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Related posts

ಕೇರಳ ಗಡಿನಾಡ ಘಟಕದ  ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಭಟ್ ಅವರಿಗೆ ಪರಿಷತ್ತಿನಲ್ಲಿ ನುಡಿನಮನ

18ನೇ ರಾಷ್ಟ್ರೀಯ  ಮಟ್ಟದ ಕರಾಟೆ ಪಂದ್ಯಾವಳಿ: ಪದಕಗಳನ್ನು ಗೆದ್ಧ ಕ್ರೀಡಾಪಟುಗಳಿಗೆ ಅಭಿನಂದನೆ.

ಖರೀದಿಸಲು ಶಕ್ತಿ ಇಲ್ಲದವರು 2 ತಿಂಗಳು ಈರುಳ್ಳಿ ತಿನ್ನದಿದ್ರೆ ಏನು ಆಗಲ್ಲ- ಸಚಿವರೊಬ್ಬರ ಉಡಾಫೆ ಉತ್ತರಕ್ಕೆ ನೆಟ್ಟಿಗರು ಕ್ಲಾಸ್.