ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜ್ಯ

 ಸೆ.29ರಂದು ಅಖಂಡ ಕರ್ನಾಟಕ ಬಂದ್ .

ಬೆಂಗಳೂರು: ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದರೂ ಸಹ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಇಂದು ಈ ಕುರಿತು ಸಭೆ ನಡೆಸಿ ಚರ್ಚಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಘೋಷಣೆ ಮಾಡಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಸೆ.29ರಂದು ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಎಲ್ಲಾ ಜಿಲ್ಲೆಗಳು ಕಂಪ್ಲೀಟ್ ಬಂದ್ ಆಗಬೇಕು. ರಾಜ್ಯದಲ್ಲಿ ಏನೇ ಸಮಸ್ಯೆ ಬಂದ್ರೂ ಧರಣಿ ಮಾಡುತ್ತೇವೆ ಕರ್ನಾಟಕ ಬಂದ್ ಗೆ ರಾಜ್ಯದ ಜನರು ಬೆಂಬಲ ಕೊಡಬೇಕು ಎಂದು ಮನವಿ ಮಾಡಿದರು.

Related posts

ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತ ಕಾರ್ಯಕ್ರಮ ಸೆ. 30ಕ್ಕೆ

ಮಾರಾಟದಲ್ಲಿ 20% ಕುಸಿತ ಪರಿಣಮ: ನೋಕಿಯಾದಿಂದ 14 ಸಾವಿರ ಹುದ್ದೆ ಕಡಿತ..

ದಪ್ಪವಾಗಿದ್ದೇ ಜೀವನಕ್ಕೆ ಮುಳುವಾಯ್ತೆ..? ಹಾಸ್ಟೆಲ್ ಕಟ್ಟಡದಿಂದ ಜಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ.