ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಅನ್ವರ್ ಅಹ್ಮದ್ ಖುರೇಶಿ ನೇಮಕ

ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿ ಅನ್ವರ್ ಅಹ್ಮದ್ ಖುರೇಶಿ ಅವರನ್ನು ನೇಮಕ ಮಾಡಲಾಗಿದೆ.
ಜಿಲ್ಲಾಧ್ಯಕ್ಷ ಹೆಚ್.ಎಸ್. ಸುಂದರೇಶ್ ಅವರು ಈ ನೇಮಕ ಮಾಡಿದ್ದು, ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ದರಾಗಿ ಪಕ್ಷದ ಸಂಘಟನೆಗೆ ಒತ್ತುಕೊಡಬೇಕೆಂದು ಸೂಚಿಸಿದ್ದಾರೆ.

Related posts

ಅನ್ನಭಾಗ್ಯ ಯೋಜನೆಯಲ್ಲಿ ಆಹಾರ ಇಲಾಖೆಯಿಂದ ಹೊಸ ಪ್ಲಾನ್.

ಇಸ್ಕಾನ್ ಭಾರತದ ಅತೀ ದೊಡ್ಡ ವಂಚಕ ಸಂಸ್ಥೆ: ಗೋರಕ್ಷಣೆ ಹೆಸರಲ್ಲಿ ಗೋವುಗಳನ್ನು ಕಟುಕರಿಗೆ ಮಾರಾಟ- ಮನೇಕಾ ಗಾಂಧಿ

ನಾಳೆ (ಅ.9) ಮುಖ್ಯಮಂತ್ರಿಯವರ ಜನತಾ ದರ್ಶನ ಇಲ್ಲ…