ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ.

ಶಿವಮೊಗ್ಗ: ಕಾಂತರಾಜ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು ಎಂದು ಹಿಂದುಳಿದ ಜನಜಾಗೃತಿ ವೇದಿಕೆ ಹಾಗೂ ಒಕ್ಕೂಟದ ವತಿಯಿಂದ ಇಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿ¸ಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಆರ್.ಕೆ. ಸಿದ್ದರಾಮಣ್ಣ, ಪ್ರೊ. ಹೆಚ್. ರಾಚಪ್ಪ, ತೀ.ನ.ಶ್ರೀನಿವಾಸ್, ಆರ್.ಮೋಹನ್, ಪ್ರೊ. ಮನೋಹರ ಕುಮಾರ್, ನಟರಾಜ್ ಮುಂತಾದವರಿದ್ದರು.

Related posts

2019ಕ್ಕಿಂತ ಮುಂಚೆ ನೋಂದಾಯಿಸಲಾದ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ: ಬದಲಿಸದಿದ್ದರೇ ಬೀಳುತ್ತೆ ದಂಡ..

ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಷ್ಟ: ರೈತರು ತೀವ್ರ ಆತಂಕ.

ನ.08 ರಂದು ಕಸಾಪ ವತಿಯಿಂದ ದತ್ತಿ ಉಪನ್ಯಾಸ.