ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ  ಬಂದ್ರೆ ಸ್ವಾಗತ- ಗೃಹ ಸಚಿವ ಡಾ ಜಿ.ಪರಮೇಶ್ವರ್.

 

ಬೆಂಗಳೂರು : ಪಕ್ಷ ಬಿಟ್ಟು ಹೋಗಿದ್ದ ಬಿಜೆಪಿ ಶಾಸಕರು ವಾಪಸ್ ಕಾಂಗ್ರೆಸ್ ಗೆ ಬರಬಹುದು ಎಂದು ಗೃಹ ಸಚಿವ ಡಾ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ.ಜಿ.ಪರಮೇಶ್ವರ್, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ವಾಪಸ್ ಬರಬಹುದು. ಬಿಜೆಪಿಯಲ್ಲಿ ಕೆಲವು ಶಾಸಕರಿಗೆ ಬೇಸರವಾಗಿದೆ. ಕಾಂಗ್ರೆಸ್ ಗೆ ಬರುವ ಶಾಸಕರನ್ನು ಸ್ವಾಗತಿಸುತ್ತೇವೆ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ.  ಪರಿಶೀಲನೆ ಮಾಡಿ ಪರಿಶೀಲಿಸುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಐಡಿಯಾಲಜಿ ನಂಬಿ ಬರಬಹುದು ಎಂದರು.

ಕುಮಾರಸ್ವಾಮಿಯವರು ವಿರೋಧ ಪಕ್ಷದಲ್ಲಿದ್ದವರು. ಟೀಕೆ ಟಿಪ್ಪಣಿ ಮಾಡೋದಕ್ಕೆ ಅಭ್ಯಂತರವಿಲ್ಲ.  ಹೆಚ್.ಡಿಕೆ ಎರಡು ಬಾರಿ ಸಿಎಂ ಆಗಿದ್ದವರು. ಕುಮಾರಸ್ವಾಮಿ ಮಾತಾಡಿದ್ದನ್ನ ಜನ ಗಮನಿಸುತ್ತಿದ್ದಾರೆ.  ಆದ್ರೆ ಸರ್ಕಾರದ ವಿರುದ್ಧ  ಇಲ್ಲಸಲ್ಲದ ಆರೋಪ ಸರಿಯಲ್ಲ ಎಂದು ಪರಮೇಶ್ವರ್ ಕಿಡಿಕಾರಿದರು.

Related posts

ಕೋವಿಡ್ ವ್ಯಾಕ್ಸಿನ್’ ಕಂಡು ಹಿಡಿದಿದ್ದ ಇಬ್ಬರು ವಿಜ್ಞಾನಿಗಳಿಗೆ ನೊಬೆಲ್ ಪ್ರಶಸ್ತಿ..

ಕೋವಿಡ್ ಬಳಿಕ ಹೃದಯಾಘಾತ ಹೆಚ್ಚಳ? ಡಾ. ಮಂಜುನಾಥ್ ಅವರ ಸಲಹೆಗಳಿವು..?

ಸೈಬರ್ ಅಪರಾಧಗಳಿಗೆ ವಿದ್ಯಾವಂತರೇ ಬಲಿಪಶು-ಇನ್‍ಸ್ಪೆಕ್ಟರ್ ದೀಪಕ್ ಕಳವಳ