ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ, ಮಾತುಕತೆ

ಬೆಂಗಳೂರು:  ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಮೇಲೆ ಬಿವೈ ವಿಜಯೇಂದ್ರ ಅವರು ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದು ಈ ನಡುವೆ ಇಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಭೇಟಿಯಾದರು.

ಬೆಂಗಳೂರಿನ ಆರ್.ಟಿ ನಗರ ನಿವಾಸದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿಯಾದರು. ಈ ವೇಳೆ ಶಾಸಕ ಕೃಷ್ಣಪ್ಪ ಸಾಥ್ ನೀಡಿದರು.

ಬಿವೈ ವಿಜಯೇಂದ್ರ ಬುಧವಾರ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದು, ಪದವಿ ಸ್ವೀಕಾರಕ್ಕೂ ಮುನ್ನ ಹಿರಿಯ ನಾಯಕರನ್ನ ಭೇಟಿಯಾಗಿ ಆಶೀರ್ವಾದ ಪಡೆಯುತ್ತಿದ್ದಾರೆ.

Related posts

ನ.5 ರಂದು ಬಿ. ಆರ್. ಪಿ. ಶಾಂತಿ ನಗರದ ಬಿಜಿಎಸ್ ಕುವೆಂಪು ಶಾಲೆಯ ನೂತನ ಕಟ್ಟಡ, ಮುಖ್ಯಮಂತ್ರಿಗಳಿಂದ ಉದ್ಘಾಟನೆ.

ಉನ್ನತ ಶಿಕ್ಷಣದಲ್ಲಿ ಯುವಜನತೆ ಖಿನ್ನತೆಗೆ ಒಳಗಾಗುವ ಅಪಾಯ ಹೆಚ್ಚು

ಕುಮಾರಸ್ವಾಮಿಗೆ ಕಾಮನ್ ಸೆನ್ಸ್ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್ ಕಿಡಿ.