ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಮೈಸೂರು ದಸರಾ: ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ಧರಾಮಯ್ಯ: ಡಿಸಿಎಂ ಡಿಕೆ ಶಿವಕುಮಾರ್ ಸಾಥ್

ಮೈಸೂರು,: ಮೈಸೂರು ದಸರಾ ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ  ಸಿದ್ಧರಾಮಯ್ಯ ಅವರು ಅರಮನೆಯ ಬಲರಾಮ ಗೇಟ್ ಬಳಿ ನಂದಿಧ್ವಜಗಳಿಗೆ ಪೂಜೆ ಸಲ್ಲಿಸಿದರು.

ಕೋಟೆ ಆಂಜನೇಯ ದೇವಾಲಯ ಮುಂಭಾಗ ನಂದಿ ಧ್ವಜಗಳಿಗೆ ಶುಭ ಮಕರ ಲಗ್ನದಲ್ಲಿ ಸಿಎಂ ಸಿದ್ಧರಾಮಯ್ಯ ಪೂಜೆ ಸಲ್ಲಿಸಿದರು.

ಸಿಎಂ ಸಿದ್ಧರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ . ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಸಚಿವರಾದ ಶಿವರಾಜ್ ತಂಗಡಗಿ, ಸಾಥ್ ನೀಡಿದರು.

Related posts

ನಿರೀಕ್ಷೆಗಿಂತ ಕಡಿಮೆ ಮೊತ್ತಕ್ಕೆ ಮಾರಾಟವಾಯ್ತು 20 ಕೋಟಿ ರೂ ಮೌಲ್ಯದ ಟಿಪ್ಪು ಸುಲ್ತಾನ್ ಖಡ್ಗ.

ಸಂಭ್ರಮ ಸಡಗರದಿಂದ ಶ್ರೀ ಸಿದ್ಧಿ ವಿನಾಯಕ ಸ್ವಾಮಿಯ ರಾಜಬೀದಿ ಉತ್ಸವ: ತುಂಗಾ ನದಿಯಲ್ಲಿ ವಿಸರ್ಜನೆ.

ರೈತರಿಗೆ ಆಯುರ್ವೇದ ಕುರಿತ ಕಾರ್ಯಾಗಾರ ನವೆಂಬರ್‌ 7ಕ್ಕೆ