ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಗೆ  ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು:  ಡಿಸಿಎಂ  ಡಿಕೆ ಶಿವಕುಮಾರ್ ವಿರುದ್ದದ ಸಿಬಿಐ ತನಿಖೆಗೆ ಅನುಮತಿ ವಾಪಸ್ ಪಡೆದ ವಿಚಾರವನ್ನ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಬಿಜೆಪಿ ಅವರು ಕಾನೂನಿನ ಪ್ರಕಾರ ತನಿಖೆಯನ್ನ ಸಿಬಿಐಗೆ ನೀಡಿಲ್ಲ. ಡಿಕೆ ಶಿವಕುಮಾರ್ ವಿರುದ್ದ ತನಖೆಗೆ ಸ್ಪೀಕರ್ ರಿಂದ ಅನುಮತಿ ಪಡೆಯಬೇಕಿತ್ತು . ತನಿಖೆಗೆ ಸ್ಪೀಕರ್ ಅನುಮತಿ ಕೊಡಬೇಕಿತ್ತು . ಆದರೆ ಅಂದು ತನಿಖೆಗೆ ಸ್ಪೀಕರ್ ಅನುಮತಿ ನೀಡಿಲ್ಲ  ಹೀಗಾಗಿ  ತನಿಖೆಗೆ ಅನುಮತಿ ವಾಪಸ್ ಪಡೆಯಲಾಗಿದೆ ಎಂದರು.

Related posts

ರಾಜ್ಯ ಸರ್ಕಾರ ಪಠ್ಯಪುಸ್ತಕ ಬದಲಾಣೆ ಮಾಡಿರುವುದು ದ್ವೇಷದ ರಾಜಕಾರಣ-ಪರಿಷತ್ ಸದಸ್ಯ ಡಿ.ಎಸ್. ಅರುಣ್

ತೆರಿಗೆ ಸಂಗ್ರಹದ ಗುರಿ ತಲುಪಲು ಕಠಿಣ ಪರಿಶ್ರಮವಹಿಸಿ: ಅಧಿಕಾರಿಗಳಿಗೆ ಸೂಚನೆ ನೀಡಿದ ಸಿಎಂ ಸಿದ್ದರಾಮಯ್ಯ.

ಅಡಿಕೆಹಾಳೆ ಉತ್ಪನ್ನಗಳಿಗೆ ಬಿಐಎಸ್ ಪ್ರಮಾಣೀಕರಣ ದೊರತರೆ ಮೌಲ್ಯ ಹೆಚ್ಚುತ್ತದೆ-ಗೋಪಿನಾಥ್