ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಬಗ್ಗೆ  ತಲೆಕೆಡಿಸಿಕೊಳ್ಳುವುದಿಲ್ಲ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ  ಎನ್ನುವ ಬಗ್ಗೆ ನಮಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ  ಸಿದ್ದರಾಮಯ್ಯ ತಿಳಿಸಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಮಾಧ್ಯಮದರಿಗೆ ಇಂದು  ಪ್ರತಿಕ್ರಿಯೆ ನೀಡಿದರು. ಜನರ ಹತ್ತಿರ ಮತ ಕೇಳುತ್ತೇವೆ.  ಜನ ನಮ್ಮ ಪರವಾಗಿದ್ದಾರೆ ಎಂದು ಅವರು ಹೇಳಿದರು.

Related posts

ಪಠ್ಯಕ್ರಮದಲ್ಲಿ ಇತ್ತೀಚಿನ ಬೆಳವಣಿಗೆಗಳು ಕುರಿತ ಕಾರ್ಯಕ್ರಮ ಸೆ. 30ಕ್ಕೆ

ಉದ್ಯಮಿಗೆ ಚೈತ್ರಾ ಕುಂದಾಪುರ ಗ್ಯಾಂಗ್ ವಂಚನೆ ಕೇಸ್ : 8 ಆರೋಪಿಗಳ ಬಂಧನ: 2 ಕೋಟಿ ಹಣ ಜಪ್ತಿ.

 ಸಿಎಂ ನಿವಾಸದ ಬಳಿ ಪಿಎಸ್ ಐ ಹುದ್ದೆ ಪರೀಕ್ಷಾರ್ಥಿಗಳಿಂದ ಪ್ರತಿಭಟನೆ.