ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

 ಕಾಂಗ್ರೆಸ್ ಪಕ್ಷ  ಸಿದ್ಧಾಂತ ಒಪ್ಪಿ ಯಾರೇ ಬಂದ್ರೂ ಸ್ವಾಗತ-ಸಿಎಂ ಸಿದ್ದರಾಮಯ್ಯ.

ಬಾಗಲಕೋಟೆ: ನಾವು ಯಾರನ್ನೂ ಕಾಂಗ್ರೆಸ್ ಪಕ್ಷಕ್ಕೆ ಕರೆಯಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಅವರಾಗೇ ಬಂದರೇ ಸೇರಿಸಿಕೊಳ್ಳುತ್ತೇವೆ. ನಮ್ಮ ಪಕ್ಷ ಸಿದ್ದಾಂತ ಒಪ್ಪಿಕೊಂಡು ಬರಬೇಕು.   ಪಕ್ಷದ ಸಿದ್ದಾಂತ ಒಪ್ಪಿ ಬಂದ್ರೆ ಸ್ವಾಗತ ಎಂದರು.

ಜಾತಿಗಣತಿಯಿಂದ  ಸಮಾಜ ಒಡೆಯಲು ಹೊರಟಿದ್ದಾರೆ ಎಂಬ  ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಸಿದ್ಧರಾಮಯ್ಯ, ಜಾತಿಗಣತಿ ವರದಿಯಲ್ಲಿ ಏನಿದೆ ಅಂತಾ ಹೆಚ್.ಡಿಕೆಗೆ ಗೊತ್ತಾ..? ಸಮಾಜ ಒಡೆಯುವುದು ಎಂಬುದು ರಾಜಕೀಯದ ಮಾತು ಎಂದು ಟಾಂಗ್ ಕೊಟ್ಟರು.

Related posts

ನಾಲ್ಕು ತಲೆಮಾರಿನಿಂದಲೂ ಗಣೇಶ ಮೂರ್ತಿ ತಯಾರಿ: ವಿದೇಶಕ್ಕೂ ತಲುಪಿದ ಗಣಪನ ಮೂರ್ತಿ: ಈ ಅಪರೂಪ ಕುಟುಂಬದ ಶ್ರದ್ಧೆ ಮತ್ತು ಭಕ್ತಿಗೆ ಒಂದು ನಮನ.

ಕುವೆಂಪು ವಿವಿಯ ಪದವಿ ಕೊನೆ ಸೆಮಿಸ್ಟಾರ್ ಪರೀಕ್ಷೆ ಮುಂದೂಡಿಕೆಗೆ ಆಗ್ರಹ.

ಶೀಘ್ರದಲ್ಲೇ ವಿಪಕ್ಷ ನಾಯಕನ ಆಯ್ಕೆ- ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ.