ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯಶಿವಮೊಗ್ಗ

ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಕಡಿದಾಳ್ ಗೋಪಾಲ್ ಆಯ್ಕೆ: ಅಭಿನಂದನೆ.

ಶಿವಮೊಗ್ಗ: ಜಿಲ್ಲಾ ಜಾತ್ಯಾತೀತ ಜನತಾದಳದ ಅಧ್ಯಕ್ಷರಾಗಿ ಆಯ್ಕೆಯಾದ ಕಡಿದಾಳ್ ಗೋಪಾಲ್, ಉಪಾಧ್ಯಕ್ಷರಾಗಿ ಆಯ್ಕೆಯಾದ ಗೋವಿಂದಪ್ಪ, ಹಾಗೂ ಶಿವಮೊಗ್ಗ ನಗರ ಅಧ್ಯಕ್ಷರಾಗಿ ನೇಮಕಗೊಂಡ ದೀಪಕ್ ಸಿಂಗ್ ಅವರನ್ನು ಇಂದು ಜಿಲ್ಲಾ ಜೆಡಿಎಸ್ ಕಾರ್ಯಾಲಯದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜೆಡಿಎಸ್‍ರಾಜ್ಯ ಕೋರ್ ಕಮಿಟಿ ಸದಸ್ಯ ಕೆ.ಬಿ. ಪ್ರಸನ್ನಕುಮಾರ್, ಪಕ್ಷದ ಮುಖಂಡರಾದ ರಾಮಕೃಷ್ಣ, ತ್ಯಾಗರಾಜ್, ಸಿದ್ದಪ್ಪ, ವಿನಯ್, ಬೊಮ್ಮನಕಟ್ಟೆ ಮಂಜುನಾಥ್, ರಘು, ಸುಬ್ಬೇಗೌಡ, ಗೀತಾಸತೀಶ್, ಮುಜೀಬ್, ಸಂಜಯ್ ಕಶ್ಯಪ್, ಅರುಣ್‍ರಾವ್, ದಯಾನಂದ್ ಸಾಲಗಿ ಮುಂತಾದವರಿದ್ದರು.

Related posts

ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ: ವಸತಿ ರಹಿತರಿಗೆ 3 ಲಕ್ಷ ಮನೆಗಳ ನಿರ್ಮಾಣ.

ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿ: ಟಿಕೆಟ್ ಸಿಗುವ ಭರವಸೆ ಇದೆ- ಜಿಲ್ಲಾ ಕಾಂಗ್ರೆಸ್ ವಕ್ತಾರ ಎಂ. ರಮೇಶ್ ಶೆಟ್ಟಿ

ಸಾಲ ವಸೂಲಿ: ಕಠಿಣ ನಿಯಮಗಳನ್ನ ಪ್ರಸ್ತಾಪಿಸಿದ ಆರ್ಬಿಐ