ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಹೆಸರು ಬದಲಾವಣೆಯಿಂದ ಏನು ಪ್ರಯೋಜನ ಇಲ್ಲ- ಜನರಿಗೆ ಅನುಕೂಲ ಮಾಡಲಿ-ಡಿಸಿಎಂ ಡಿ.ಕೆ ಶಿವಕುಮಾರ್  ಸಲಹೆ.

ಬೆಂಗಳೂರು:  ಇಂಡಿಯಾ ಎಂಬ ಹೆಸರನ್ನು ಭಾರತ್ ಎಂದು ಬದಲಾವಣೆ ನಡೆಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. ಈ ಕುರಿತು ಸಾಕಷ್ಟು ವರದಿಗಳು ಸದ್ದು ಮಾಡುತ್ತಿದೆ. ಈ ಸಂಬಂಧ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್,  ಕೇವಲ ಹೆಸರು ಬದಲಾವಣೆ ಮಾಡೋದಲ್ಲ. ಬದುಕಿನಲ್ಲಿ ಏನಾದ್ರೂ ಬದಲಾವಣೆ ಆಗಬೇಕು. ಆದಾಯ ಡಬಲ್ ಮಾಡ್ತಿನಿ ಅಂದರು.  ಆಯ್ತಾ. ದೇಶದಲ್ಲಿ ಬೆಲೆ ಏರಿಕೆ ನಿಂತಿದೆಯಾ..? ಹೆಸರು ಬದಲಾವಣೆಯಿಂದ ಏನು ಆಗಲ್ಲ. ಜನರಿಗೆ ಅನುಕೂಲ ಆಗುವ ಕಾನೂನು ಮಾಡಲಿ. ಆಗ ನಾವು ಒಪ್ಪಿಕೊಳ್ಳುತ್ತೇವೆ ಎಂದು ನುಡಿದರು.

Related posts

ಸರ್ಕಾರ ಸುಭದ್ರ: ರಾಜ್ಯದಲ್ಲಿ ಅಪರೇಷನ್ ಕಮಲ ಯಾವುದು ನಡೆಯುವುದಿಲ್ಲ- ಸಚಿವ ಹೆಚ್.ಸಿ ಮಹದೇವಪ್ಪ.

ತೆಲಂಗಾಣ ವಿಧಾನಸಭೆ ಚುನಾವಣೆ: ಕಾಂಗ್ರೆಸ್ಗೆ ಬೆಂಬಲ ಘೋಷಿಸಿದ ವೈಎಸ್ಆರ್ ಪುತ್ರಿ ವೈಎಸ್ ಶರ್ಮಿಳಾ.

ಇಸ್ರೇಲ್-ಪ್ಯಾಲೆಸ್ತೀನ್ ಯುದ್ಧದ ಎಫೆಕ್ಟ್: ಕಚ್ಚಾ ತೈಲ ಬೆಲೆ ಏರಿಕೆ.