ಕನ್ನಡಿಗರ ಪ್ರಜಾನುಡಿ
ಪ್ರಧಾನ ಸುದ್ದಿಮುಖ್ಯಾಂಶಗಳುರಾಜಕೀಯರಾಜ್ಯ

ಡಿಕೆಶಿ ಮತ್ತೆ ತಿಹಾರ್  ಜೈಲಿಗೆ ಹೋಗುವ ಕಾಲ ಸಮೀಪಿಸಿದೆ ಎಂದ ಹೆಚ್.ಡಿಕೆಗೆ ತಿರುಗೇಟು ಕೊಟ್ಟ ಡಿಸಿಎಂ ಡಿ.ಕೆ ಶಿವಕುಮಾರ್..

ಬೆಂಗಳೂರು: ಡಿ.ಕೆ ಶಿವಕುಮಾರ್ ಮತ್ತೆ ತಿಹಾರ್ ಗೆ ಹೋಗುವ ಕಾಲ ಬರುತ್ತದೆ ಎಂದು ಹೇಳಿಕೆ ನೀಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿ.ಕೆ ಶಿವಕುಮಾರ್,  ಮಾಜಿ ಸಿಎಂ ಹೆಚ್ ​ಡಿ ಕುಮಾರಸ್ವಾಮಿ ಏನು‌ ಹೇಳಿದ್ದಾರೋ ಗೊತ್ತಿಲ್ಲ, ಅವರು ದೊಡ್ಡವರು. ಅವರ ನುಡಿಮುತ್ತುಗಳನ್ನು ನೋಡಿ ಉತ್ತರ ಕೊಡುತ್ತೇನೆ ಎಂದರು.

ಅವರ ಪ್ಲ್ಯಾನ್​ ಏನಿದೆ ಎಂದು ಹೇಳುತ್ತಿದ್ದಾರೆ. ಏನೆಲ್ಲ ಮಾಡಲು‌ ಸಾಧ್ಯ ಎಲ್ಲವನ್ನೂ ಕುಮಾರಸ್ವಾಮಿ ಹೇಳುತ್ತಿದ್ದಾರೆ. ಹಿಂದೆನೂ ಪಾಪ ಮಾಡಿದ್ರಲ್ಲ. ನನ್ನ ತಂಗಿ, ನನ್ನ ತಮ್ಮ, ಹೆಂಡತಿ ಮೇಲೆ ಕೇಸ್ ಹಾಕಿದ್ದರು ಎಂದು  ಡಿ.ಕೆ ಶಿವಕುಮಾರ್ ಟಾಂಗ್ ನೀಡಿದರು.

Related posts

ಶಿಕ್ಷಣದ ಜತೆಯಲ್ಲಿ ಮೌಲ್ಯಯುತ ಅಂಶಗಳ ಕಲಿಕೆ ಮುಖ್ಯ-ಬಿ.ಕೃಷ್ಣಪ್ಪ

ಉತ್ತರ ಕರ್ನಾಟಕದವರಿಗೆ ವಿಪಕ್ಷ ನಾಯಕ ಸ್ಥಾನ ಸಿಗಬೇಕು-  ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ತುಂಗೆಯ ಶುದ್ಧೀಕರಣಕ್ಕೆ ಪಾಲಿಕೆಯ ಕೊನೆಯ ವಿಶೇಷ ಸಭೆಯಲ್ಲಿ ಒಕ್ಕೊರಲಿನಿಂದ ಆಗ್ರಹ.