ಕನ್ನಡಿಗರ ಪ್ರಜಾನುಡಿ
ಜಿಲ್ಲೆಪ್ರಧಾನ ಸುದ್ದಿಮುಖ್ಯಾಂಶಗಳುಶಿವಮೊಗ್ಗ

ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ.

ಶಿವಮೊಗ್ಗ:  ಶಿವಮೊಗ್ಗ ತಾಲೂಕಿನ ಹುಬ್ಬನಹಳ್ಳಿ ಗ್ರಾಮದಲ್ಲಿ ಕೆರೆ ಹಸ್ತಾಂತರ ಬಾಗಿನ ಸಮರ್ಪಣೆ ಹಾಗೂ ನಾಮಫಲಕ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾರದಾ ಪೂರ್ಯ ನಾಯ್ಕ ಮಾನ್ಯ ಶಾಸಕರು ಶಿವಮೊಗ್ಗ ಗ್ರಾಮಂತರ ಇವರು ನೆರವೇರಿಸಿ “ಕೆರೆಗಳು ರೈತರ ಜೀವನಾಡಿಗಳು, ಇವುಗಳನ್ನು ರೈತರು ಕಾಪಾಡಿಕೊಳ್ಳಬೇಕು” ಎಂದು ತಿಳಿಸಿದರು. ನಾಮಫಲಕ ಅನಾವರಣವನ್ನು ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕರು ನೆರವೇರಿಸಿದರು.““ ಈ ಕಾರ್ಯಕ್ರಮದಲ್ಲಿ ಕೆರೆ ಸಮಿತಿ ಅಧ್ಯಕ್ಷರಾದ ಸಂಜನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಕವಿತಾ, ಯೋಜನಾಧಿಕಾರಿ ರೂಪ ಆದರ್ಶ ಪ್ರಕಾಶ್, ಗಣಪತಿ ಕೆರೆ ಅಭಿಯಂತರರು, ವಲಯ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಹೆಂಡತಿ- ಮಕ್ಕಳ ಮುಂದೆಯೇ ಎಂಎಲ್ ಸಿ 3ನೇ ಮದುವೆ : ಸಾಕ್ಷಿಯಾಗಿ ಸಹಿ ಹಾಕಿದ ಸಾಥ್ ನೀಡಿದ 2ನೇ ಪತ್ನಿ.

ಲೋಕಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ: ರಾಜ್ಯದ 28 ಕ್ಷೇತ್ರಗಳಿಗೆ ಸಚಿವರನ್ನ ‘ವೀಕ್ಷಕ’ರಾಗಿ ನೇಮಿಸಿದ ಕಾಂಗ್ರೆಸ್: ದಕ್ಷಿಣ ಕನ್ನಡಕ್ಕೆ ಮಧು ಬಂಗಾರಪ್ಪ ನೇಮಕ.

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆ: ಪಿಯು ತರಗತಿಗಳಿಗೆ 2 ಭಾಷೆ-ಕೇಂದ್ರದಿಂದ ಪ್ರಮುಖ ಬದಲಾವಣೆ.